ಜಾತಿ ಗಣತಿ ವರದಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಒಲವು, ಡಿಕೆ ಶಿವಕುಮಾರ್ ವಿರೋಧ!

ಜಾತಿ ಗಣತಿ ವರದಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಒಲವು, ಡಿಕೆ ಶಿವಕುಮಾರ್ ವಿರೋಧ!

Published : Nov 21, 2023, 11:36 PM IST

ಸಿದ್ದರಾಮಯ್ಯ ಸರ್ಕಾರಕ್ಕೆ ಜಾತಿಗಣತಿ ಸಂಕಷ್ಟ, ಜಾತಿ ಗಣತಿ ದೋಷಪೂರಿತ, ಒಕ್ಕಲಿಗ ಸಂಘದಿಂದ ಭಾರಿ ವಿರೋಧ, ಅವರ್ ಬಿಟ್, ಇವರ್ ಬಿಟ್ ಸತೀಶ್ ಜಾರಕಿಹೊಳಿಗ ಸಿಎಂ ಎಂದ ಶಾಸಕ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಸರ್ಕಾರಕ್ಕೆ ಜಾತಿಗಣತಿ ಸಂಕಷ್ಟ ಎದುರಾಗಿದೆ. ಕಾಂತರಾಜು ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಸಿಎಂಗೆ ಪತ್ರ ಬರೆದಿದೆ. ಈ ಪತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಹಿ ಹಾಕಿದ್ದಾರೆ. ಇದು ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಜಾತಿ ಗಣತಿ ವರದಿ ದೋಷಪೂರಿತವಾಗಿದೆ ಎಂದು ಒಕ್ಕಲಿಗರ ಸಂಘ ಪತ್ರದಲ್ಲಿ ಹೇಳಿದೆ.  ಆದರೆ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಮಂದಾಗಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಜಾತಿ ಗಣತಿ ಜೊತೆಗೆ ರಾಜ್ಯದಲ್ಲಿ ದತ್ತಮಾಲೆ ವಿಚಾರವೂ ಬಾರಿ ಸದ್ದು ಮಾಡುತ್ತಿದೆ.
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more