ಲಿಂಗಾಯತ ಅಭಿವೃದ್ಧಿ ನಿಗಮ ಬಳಿಕ ಒಕ್ಕಲಿಗರಿಂದಲೂ ಸಿಎಂಗೆ ಬೇಡಿಕೆ

ಲಿಂಗಾಯತ ಅಭಿವೃದ್ಧಿ ನಿಗಮ ಬಳಿಕ ಒಕ್ಕಲಿಗರಿಂದಲೂ ಸಿಎಂಗೆ ಬೇಡಿಕೆ

Published : Nov 17, 2020, 06:13 PM ISTUpdated : Nov 17, 2020, 06:17 PM IST

ವೀರಶೈವ - ಲಿಂಗಾಯತ ಪ್ರಾಧಿಕಾರ ಸ್ಥಾಪನೆಗೆ ಆದೇಶ ಕೊಟ್ಟಾಯ್ತು. ಮರಾಠ ನಿಗಮ ಸ್ಥಾಪನೆಗೂ ತೀರ್ಮಾನ ತೆಗೆದುಕೊಂಡ ಬೆನ್ನಲ್ಲೇ ಇದೀಗ ಒಕ್ಕಲಿಗ ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಆಗ್ರಹಿಸಲಾಗಿದೆ. 

ಬೆಂಗಳೂರು (ನ. 17): ವೀರಶೈವ - ಲಿಂಗಾಯತ ಪ್ರಾಧಿಕಾರ ಸ್ಥಾಪನೆಗೆ ಆದೇಶ ಕೊಟ್ಟಾಯ್ತು. ಮರಾಠ ನಿಗಮ ಸ್ಥಾಪನೆಗೂ ತೀರ್ಮಾನ ತೆಗೆದುಕೊಂಡ ಬೆನ್ನಲ್ಲೇ ಇದೀಗ ಒಕ್ಕಲಿಗ ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಆಗ್ರಹಿಸಲಾಗಿದೆ. 

ಕೆಂಪೇಗೌಡ ಹೆಸರಲ್ಲಿ ಒಕ್ಕಲಿಗ ಅಭಿವೃದ್ದಿ ಪ್ರಾಧಿಕಾರ ರಚಿಸಬೇಕು. ರಾಜ್ಯದಲ್ಲಿ ಜನಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ರಾಜ್ಯಕ್ಕೆ ನಮ್ಮ ಕೊಡುಗೆ ಅಪಾರ. ಹಾಗಾಗಿ ಒಕ್ಕಲಿಗ ನಿಗಮ ಸ್ಥಾಪನೆ ಮಾಡಬೇಕು' ಎಂದು ಕೆಆರ್‌ ನಗರ ಒಕ್ಕಲಿಗರ ಸಂಘದ ಅಧ್ಯಕ್ಷ ಮಿರ್ಲೆ ಅಣ್ಣೇಗೌಡ ಸಿಎಂಗೆ ಪತ್ರ ಬರೆದಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!