ಬೆಂಗಳೂರು: ಪೌರತ್ವದ ಕಿಚ್ಚಿಗೆ ಕಿಕ್ಕೇರಿಸಲು ಅಶ್ಲೀಲ ಪೋಸ್ಟರ್

ಬೆಂಗಳೂರು: ಪೌರತ್ವದ ಕಿಚ್ಚಿಗೆ ಕಿಕ್ಕೇರಿಸಲು ಅಶ್ಲೀಲ ಪೋಸ್ಟರ್

Published : Dec 21, 2019, 09:35 PM ISTUpdated : Dec 21, 2019, 09:39 PM IST

 ದೇಶಾದ್ಯಂತ ಪೌರತ್ವದ ಕಿಚ್ಚು ಜೋರಾಗ್ತಿದೆ. ಹಲವೆಡೆ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ರೆ ಕೆಲವೆಡೆ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಿನ್ನೆ [ಶುಕ್ರವಾರ] ಬೆಂಗಳೂರಲ್ಲಿ ಸೆಕ್ಷನ್ 144 ಜಾರಿಯಿದ್ರೂ, ಏಕಾಏಕಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನ ಕಲಾ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಅಶ್ಲೀಲ ಪದದ ಪೋಸ್ಟರ್ ಬಳಸಿದ್ದಾರೆ. ಇದನ್ನ ನಿಮ್ಮ ಸುವರ್ಣ ನ್ಯೂಸ್ ಬಯಲು ಮಾಡಿದ್ದು, ಅದನ್ನು ವಿಡಿಯೋನಲ್ಲಿ ನೋಡಿ. 

ಬೆಂಗಳೂರು, [ಡಿ.21]: ದೇಶಾದ್ಯಂತ ಪೌರತ್ವ ಕಾಯ್ದೆ ಕಿಚ್ಚು ಜೋರಾಗ್ತಿದೆ. ಹಲವೆಡೆ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ರೆ ಕೆಲವೆಡೆ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಿನ್ನೆ [ಶುಕ್ರವಾರ] ಬೆಂಗಳೂರಲ್ಲಿ ಸೆಕ್ಷನ್ 144 ಜಾರಿಯಿದ್ರೂ, ಏಕಾಏಕಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನ ಕಲಾ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ರು.

ಈ ವೇಳೆ ಅಶ್ಲೀಲ ಪದದ ಪೋಸ್ಟರ್ ಬಳಸಿದ್ದಾರೆ. ಇದನ್ನ ನಿಮ್ಮ ಸುವರ್ಣ ನ್ಯೂಸ್ ಬಯಲು ಮಾಡಿದ್ದು, ಅದನ್ನು ವಿಡಿಯೋನಲ್ಲಿ ನೋಡಿ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ