ಬೆಂಗಳೂರು: ಪೌರತ್ವದ ಕಿಚ್ಚಿಗೆ ಕಿಕ್ಕೇರಿಸಲು ಅಶ್ಲೀಲ ಪೋಸ್ಟರ್

ಬೆಂಗಳೂರು: ಪೌರತ್ವದ ಕಿಚ್ಚಿಗೆ ಕಿಕ್ಕೇರಿಸಲು ಅಶ್ಲೀಲ ಪೋಸ್ಟರ್

Published : Dec 21, 2019, 09:35 PM ISTUpdated : Dec 21, 2019, 09:39 PM IST

 ದೇಶಾದ್ಯಂತ ಪೌರತ್ವದ ಕಿಚ್ಚು ಜೋರಾಗ್ತಿದೆ. ಹಲವೆಡೆ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ರೆ ಕೆಲವೆಡೆ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಿನ್ನೆ [ಶುಕ್ರವಾರ] ಬೆಂಗಳೂರಲ್ಲಿ ಸೆಕ್ಷನ್ 144 ಜಾರಿಯಿದ್ರೂ, ಏಕಾಏಕಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನ ಕಲಾ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಅಶ್ಲೀಲ ಪದದ ಪೋಸ್ಟರ್ ಬಳಸಿದ್ದಾರೆ. ಇದನ್ನ ನಿಮ್ಮ ಸುವರ್ಣ ನ್ಯೂಸ್ ಬಯಲು ಮಾಡಿದ್ದು, ಅದನ್ನು ವಿಡಿಯೋನಲ್ಲಿ ನೋಡಿ. 

ಬೆಂಗಳೂರು, [ಡಿ.21]: ದೇಶಾದ್ಯಂತ ಪೌರತ್ವ ಕಾಯ್ದೆ ಕಿಚ್ಚು ಜೋರಾಗ್ತಿದೆ. ಹಲವೆಡೆ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ರೆ ಕೆಲವೆಡೆ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಿನ್ನೆ [ಶುಕ್ರವಾರ] ಬೆಂಗಳೂರಲ್ಲಿ ಸೆಕ್ಷನ್ 144 ಜಾರಿಯಿದ್ರೂ, ಏಕಾಏಕಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನ ಕಲಾ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ರು.

ಈ ವೇಳೆ ಅಶ್ಲೀಲ ಪದದ ಪೋಸ್ಟರ್ ಬಳಸಿದ್ದಾರೆ. ಇದನ್ನ ನಿಮ್ಮ ಸುವರ್ಣ ನ್ಯೂಸ್ ಬಯಲು ಮಾಡಿದ್ದು, ಅದನ್ನು ವಿಡಿಯೋನಲ್ಲಿ ನೋಡಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!