ಬೆಂಗಳೂರು: ಪೌರತ್ವದ ಕಿಚ್ಚಿಗೆ ಕಿಕ್ಕೇರಿಸಲು ಅಶ್ಲೀಲ ಪೋಸ್ಟರ್

ಬೆಂಗಳೂರು: ಪೌರತ್ವದ ಕಿಚ್ಚಿಗೆ ಕಿಕ್ಕೇರಿಸಲು ಅಶ್ಲೀಲ ಪೋಸ್ಟರ್

Published : Dec 21, 2019, 09:35 PM ISTUpdated : Dec 21, 2019, 09:39 PM IST

 ದೇಶಾದ್ಯಂತ ಪೌರತ್ವದ ಕಿಚ್ಚು ಜೋರಾಗ್ತಿದೆ. ಹಲವೆಡೆ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ರೆ ಕೆಲವೆಡೆ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಿನ್ನೆ [ಶುಕ್ರವಾರ] ಬೆಂಗಳೂರಲ್ಲಿ ಸೆಕ್ಷನ್ 144 ಜಾರಿಯಿದ್ರೂ, ಏಕಾಏಕಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನ ಕಲಾ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಅಶ್ಲೀಲ ಪದದ ಪೋಸ್ಟರ್ ಬಳಸಿದ್ದಾರೆ. ಇದನ್ನ ನಿಮ್ಮ ಸುವರ್ಣ ನ್ಯೂಸ್ ಬಯಲು ಮಾಡಿದ್ದು, ಅದನ್ನು ವಿಡಿಯೋನಲ್ಲಿ ನೋಡಿ. 

ಬೆಂಗಳೂರು, [ಡಿ.21]: ದೇಶಾದ್ಯಂತ ಪೌರತ್ವ ಕಾಯ್ದೆ ಕಿಚ್ಚು ಜೋರಾಗ್ತಿದೆ. ಹಲವೆಡೆ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ರೆ ಕೆಲವೆಡೆ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಿನ್ನೆ [ಶುಕ್ರವಾರ] ಬೆಂಗಳೂರಲ್ಲಿ ಸೆಕ್ಷನ್ 144 ಜಾರಿಯಿದ್ರೂ, ಏಕಾಏಕಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನ ಕಲಾ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ರು.

ಈ ವೇಳೆ ಅಶ್ಲೀಲ ಪದದ ಪೋಸ್ಟರ್ ಬಳಸಿದ್ದಾರೆ. ಇದನ್ನ ನಿಮ್ಮ ಸುವರ್ಣ ನ್ಯೂಸ್ ಬಯಲು ಮಾಡಿದ್ದು, ಅದನ್ನು ವಿಡಿಯೋನಲ್ಲಿ ನೋಡಿ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!