ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

Published : Apr 09, 2022, 01:57 PM IST

  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 
 

 ಬೆಳಗಾವಿ (ಏ. 09):  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 

1991ರಲ್ಲಿ ಕಾಂಗ್ರೆಸ್‌ ಪ್ರಾರಂಭ ಮಾಡಿದ ವಕ್ಫ್ ಕಾನೂನು ಇಡೀ ದೇಶದಲ್ಲಿ ವಕ್ಫ್ಬೋರ್ಡ್‌ ಆಸ್ತಿ ಇರುವುದು. ನಂಬರ್‌ ಒನ್‌ ರೇಲ್ವೆ ಮತ್ತು ಮಿಲಿಟರಿ ವಿಭಾಗದ ಆಸ್ತಿ, ಎರಡನೇ ಸ್ಥಾನದಲ್ಲಿ ವಕ್ಫ್ ಬೋರ್ಡ್‌ದ್ದು ಇದೆ. ವಕ್ಫ್ ಬೋರ್ಡ್‌ ಬಗ್ಗೆ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸುತ್ತೇನೆ. ಯಾವ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್‌ಗೆ ಸೇರಿಕೊಂಡಿದೆ ಎಂಬ ಬಗ್ಗೆ ಆರ್‌ಟಿಐನಲ್ಲಿ ದಾಖಲೆ ತೆಗೆದುಕೊಂಡಿದ್ದು ದೊಡ್ಡ ಅಭಿಯಾನ ಮಾಡಲಾಗುವುದು. ಎವ್ವ ದಾಖಲೆಗಳನ್ನು ಸುಪ್ರೀಂ ಕೋರ್ಚ್‌ಗೆ ಸಲ್ಲಿಸುತ್ತೇವೆ. ವಕ್ಫ್ ಬೋರ್ಡ್‌ ಕಾನೂನು ಹಿಂಪಡೆಯುವಂತೆ ಒತ್ತಾಯ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more