ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

Published : Apr 09, 2022, 01:57 PM IST

  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 
 

 ಬೆಳಗಾವಿ (ಏ. 09):  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 

1991ರಲ್ಲಿ ಕಾಂಗ್ರೆಸ್‌ ಪ್ರಾರಂಭ ಮಾಡಿದ ವಕ್ಫ್ ಕಾನೂನು ಇಡೀ ದೇಶದಲ್ಲಿ ವಕ್ಫ್ಬೋರ್ಡ್‌ ಆಸ್ತಿ ಇರುವುದು. ನಂಬರ್‌ ಒನ್‌ ರೇಲ್ವೆ ಮತ್ತು ಮಿಲಿಟರಿ ವಿಭಾಗದ ಆಸ್ತಿ, ಎರಡನೇ ಸ್ಥಾನದಲ್ಲಿ ವಕ್ಫ್ ಬೋರ್ಡ್‌ದ್ದು ಇದೆ. ವಕ್ಫ್ ಬೋರ್ಡ್‌ ಬಗ್ಗೆ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸುತ್ತೇನೆ. ಯಾವ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್‌ಗೆ ಸೇರಿಕೊಂಡಿದೆ ಎಂಬ ಬಗ್ಗೆ ಆರ್‌ಟಿಐನಲ್ಲಿ ದಾಖಲೆ ತೆಗೆದುಕೊಂಡಿದ್ದು ದೊಡ್ಡ ಅಭಿಯಾನ ಮಾಡಲಾಗುವುದು. ಎವ್ವ ದಾಖಲೆಗಳನ್ನು ಸುಪ್ರೀಂ ಕೋರ್ಚ್‌ಗೆ ಸಲ್ಲಿಸುತ್ತೇವೆ. ವಕ್ಫ್ ಬೋರ್ಡ್‌ ಕಾನೂನು ಹಿಂಪಡೆಯುವಂತೆ ಒತ್ತಾಯ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more