ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

Published : Apr 09, 2022, 01:57 PM IST

  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 
 

 ಬೆಳಗಾವಿ (ಏ. 09):  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 

1991ರಲ್ಲಿ ಕಾಂಗ್ರೆಸ್‌ ಪ್ರಾರಂಭ ಮಾಡಿದ ವಕ್ಫ್ ಕಾನೂನು ಇಡೀ ದೇಶದಲ್ಲಿ ವಕ್ಫ್ಬೋರ್ಡ್‌ ಆಸ್ತಿ ಇರುವುದು. ನಂಬರ್‌ ಒನ್‌ ರೇಲ್ವೆ ಮತ್ತು ಮಿಲಿಟರಿ ವಿಭಾಗದ ಆಸ್ತಿ, ಎರಡನೇ ಸ್ಥಾನದಲ್ಲಿ ವಕ್ಫ್ ಬೋರ್ಡ್‌ದ್ದು ಇದೆ. ವಕ್ಫ್ ಬೋರ್ಡ್‌ ಬಗ್ಗೆ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸುತ್ತೇನೆ. ಯಾವ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್‌ಗೆ ಸೇರಿಕೊಂಡಿದೆ ಎಂಬ ಬಗ್ಗೆ ಆರ್‌ಟಿಐನಲ್ಲಿ ದಾಖಲೆ ತೆಗೆದುಕೊಂಡಿದ್ದು ದೊಡ್ಡ ಅಭಿಯಾನ ಮಾಡಲಾಗುವುದು. ಎವ್ವ ದಾಖಲೆಗಳನ್ನು ಸುಪ್ರೀಂ ಕೋರ್ಚ್‌ಗೆ ಸಲ್ಲಿಸುತ್ತೇವೆ. ವಕ್ಫ್ ಬೋರ್ಡ್‌ ಕಾನೂನು ಹಿಂಪಡೆಯುವಂತೆ ಒತ್ತಾಯ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more