ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

Published : Apr 09, 2022, 01:57 PM IST

  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 
 

 ಬೆಳಗಾವಿ (ಏ. 09):  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 

1991ರಲ್ಲಿ ಕಾಂಗ್ರೆಸ್‌ ಪ್ರಾರಂಭ ಮಾಡಿದ ವಕ್ಫ್ ಕಾನೂನು ಇಡೀ ದೇಶದಲ್ಲಿ ವಕ್ಫ್ಬೋರ್ಡ್‌ ಆಸ್ತಿ ಇರುವುದು. ನಂಬರ್‌ ಒನ್‌ ರೇಲ್ವೆ ಮತ್ತು ಮಿಲಿಟರಿ ವಿಭಾಗದ ಆಸ್ತಿ, ಎರಡನೇ ಸ್ಥಾನದಲ್ಲಿ ವಕ್ಫ್ ಬೋರ್ಡ್‌ದ್ದು ಇದೆ. ವಕ್ಫ್ ಬೋರ್ಡ್‌ ಬಗ್ಗೆ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸುತ್ತೇನೆ. ಯಾವ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್‌ಗೆ ಸೇರಿಕೊಂಡಿದೆ ಎಂಬ ಬಗ್ಗೆ ಆರ್‌ಟಿಐನಲ್ಲಿ ದಾಖಲೆ ತೆಗೆದುಕೊಂಡಿದ್ದು ದೊಡ್ಡ ಅಭಿಯಾನ ಮಾಡಲಾಗುವುದು. ಎವ್ವ ದಾಖಲೆಗಳನ್ನು ಸುಪ್ರೀಂ ಕೋರ್ಚ್‌ಗೆ ಸಲ್ಲಿಸುತ್ತೇವೆ. ವಕ್ಫ್ ಬೋರ್ಡ್‌ ಕಾನೂನು ಹಿಂಪಡೆಯುವಂತೆ ಒತ್ತಾಯ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more