ಕಟೀಲ್ ಬಗ್ಗೆ ಅವಹೇಳನ: ಠಾಣೆ ಮೆಟ್ಟಿಲೇರಿದ ಕೈ-ಕಮಲ ವಾಕ್ ಕದನ

ಕಟೀಲ್ ಬಗ್ಗೆ ಅವಹೇಳನ: ಠಾಣೆ ಮೆಟ್ಟಿಲೇರಿದ ಕೈ-ಕಮಲ ವಾಕ್ ಕದನ

Published : Oct 20, 2021, 09:39 AM IST

ಬಿಜೆಪಿ- ಕಾಂಗ್ರೆಸ್ ನಾಯಕರ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ನೀಡಿದೆ. 

 

ಬೆಂಗಳೂರು (ಅ. 20): ಬಿಜೆಪಿ- ಕಾಂಗ್ರೆಸ್ ನಾಯಕರ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ನೀಡಿದೆ. 

ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್, ಪೆಡ್ಲರ್' ಎಂದು ಕಟೀಲ್ ಹೇಳಿದ್ದು ಕಾಂಗ್ರೆಸ್ಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಕಟೀಲ್ ಮೆಚ್ಯೂರಿಟಿ ಇಲ್ಲದ ರಾಜಕಾರಣಿ, ಹುಚ್ಚಾಸ್ಪತ್ರೆಗೆ ಸೇರಿಸಬೇಕು, ಬೀದಿಗಿಳಿದು ಹೋರಾಟ ಮಾಡುತ್ತೇವೆ' ಎಂದೆಲ್ಲಾ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!