ಆಕ್ಸಿಜನ್, ರೆಮ್ಡಿಸ್‌ವಿರ್ ಪೂರೈಕೆಗೆ ವಾರ್‌ ರೂಂ ಸ್ಥಾಪನೆ: ಡಾ. ಸುಧಾಕರ್ ಭರವಸೆ

ಆಕ್ಸಿಜನ್, ರೆಮ್ಡಿಸ್‌ವಿರ್ ಪೂರೈಕೆಗೆ ವಾರ್‌ ರೂಂ ಸ್ಥಾಪನೆ: ಡಾ. ಸುಧಾಕರ್ ಭರವಸೆ

Published : Apr 21, 2021, 04:25 PM IST

ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ಇದೆ, ಬೆಡ್‌ ಕೊರತೆ ಇದೆ ಎನ್ನುವ ದೂರಿನ ಮಧ್ಯೆ ಆರೋಗ್ಯ ಸಚಿವ ಡಾ. ಸುಧಾಕರ್ ಭರವಸೆಯ ಮಾತುಗಳನ್ನಾಡಿದ್ದಾರೆ. 

ಬೆಂಗಳೂರು (ಏ. 21): ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ಇದೆ, ಬೆಡ್‌ ಕೊರತೆ ಇದೆ ಎನ್ನುವ ದೂರಿನ ಮಧ್ಯೆ ಆರೋಗ್ಯ ಸಚಿವ ಡಾ. ಸುಧಾಕರ್ ಭರವಸೆಯ ಮಾತುಗಳನ್ನಾಡಿದ್ದಾರೆ. 

ಆಕ್ಸಿಜನ್, ರೆಮ್ಡಿಸ್‌ವಿರ್ ಪೂರೈಕೆಗೆ ವಾರ್‌ ರೂಂ ಸ್ಥಾಪನೆ ಮಾಡಿದ್ದೇವೆ. ಅಗತ್ಯ ಔಷಧಿಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಚೈನ್ ಬ್ರೇಕ್ ಮಾಡಲು 14 ದಿನ ಬೇಕು. ಹಾಗಾಗಿ 14 ದಿನ ಟಫ್‌ರೂಲ್ಸ್ ಜಾರಿಗೆ ತಂದಿದ್ದೇವೆ. ಎಲ್ಲರೂ ಇದರನ್ವಯ ನಡೆದುಕೊಳ್ಳಬೇಕು' ಎಂದು ಹೇಳಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!