ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

Published : Apr 20, 2020, 01:31 PM ISTUpdated : Apr 20, 2020, 03:13 PM IST

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್‌ ಮೇಲೆ ದಾಳಿ| ಗಲಭೆಗೆ ರಾಜ್ಯಾದ್ಯಂತ ಖಂಡನೆ| ಸೂಕ್ತ ಕ್ರಮ ಕೈಗೊಳ್ಳಲು ಮನವಿ| ಈ ಕೃತ್ಯ ಪೂರ್ವ ನಿಯೋಜಿತವಾ?

ಎಂಗಳೂರು(ಏ.20) ಪಾದರಾಯನಪುರ ಗಲಭೆ ಪ್ರಕರಣ ಪೂರ್ವ ನಿಯೋಜಿತವೇ? ಗಲಭೆಗೂ ಮೊದಲೇ ಇದರ ಪ್ಲಾನ್ ನಡೆದಿತ್ತಾ? ಇಂತಹುದ್ದೊಂದು ಅನುಮಾನ ಈಗ ಮನೆ ಮಾಡಿದೆ.

ಹೌದು ನಿನ್ನೆ ಭಾನುವಾರ ರಾತ್ರಿ ಬೆಂಗಳೂರಿನ ಪಾದರಾಯನಪುರ ವಾರ್ಡ್‌ನನಲ್ಲಿ ಕ್ವಾರಂಟೈನ್ ಮಾಡಲು ಬಂದಿದ್ದ ವೈದ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳಿಯರು ದಾಳಿ ನಡೆಸಿದ್ದು, ಈ ಸಂಬಂಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಾದರಾಯನಪುರ ಗಲಭೆ ಹಿಂದಿನ ಮಾಸ್ಟರ್ ಮೈಂಡ್?

ಇನ್ನು ದಾಳಿ ನಡೆಸಿದ ಪುಂಡರು ನಾfಕು ಗುಂಪುಗಳಾಗಿ ದಾಳಿ ನಡೆಸಿದ್ದಾರೆನ್ನಲಾಗಿದ್ದು, ಇದರಲ್ಲಿ ಮಕ್ಕಳು ಸೇರಿ ಓರ್ವ ಮಹಿಳೆಯೂ ಇರುವುದು ಬೆಳಕಿಗೆ ಬಂದಿದೆ. ಹಾಗಾದ್ರೆ ಈ ದಾಲಿಗೆ ಕುಮ್ಮಕ್ಕು ನೀಡಿದ್ದು ಯಾರು? ಇಲ್ಲಿದೆ ಡಿಟೇಲ್ಸ್

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?