ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

Published : Apr 20, 2020, 01:31 PM ISTUpdated : Apr 20, 2020, 03:13 PM IST

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್‌ ಮೇಲೆ ದಾಳಿ| ಗಲಭೆಗೆ ರಾಜ್ಯಾದ್ಯಂತ ಖಂಡನೆ| ಸೂಕ್ತ ಕ್ರಮ ಕೈಗೊಳ್ಳಲು ಮನವಿ| ಈ ಕೃತ್ಯ ಪೂರ್ವ ನಿಯೋಜಿತವಾ?

ಎಂಗಳೂರು(ಏ.20) ಪಾದರಾಯನಪುರ ಗಲಭೆ ಪ್ರಕರಣ ಪೂರ್ವ ನಿಯೋಜಿತವೇ? ಗಲಭೆಗೂ ಮೊದಲೇ ಇದರ ಪ್ಲಾನ್ ನಡೆದಿತ್ತಾ? ಇಂತಹುದ್ದೊಂದು ಅನುಮಾನ ಈಗ ಮನೆ ಮಾಡಿದೆ.

ಹೌದು ನಿನ್ನೆ ಭಾನುವಾರ ರಾತ್ರಿ ಬೆಂಗಳೂರಿನ ಪಾದರಾಯನಪುರ ವಾರ್ಡ್‌ನನಲ್ಲಿ ಕ್ವಾರಂಟೈನ್ ಮಾಡಲು ಬಂದಿದ್ದ ವೈದ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳಿಯರು ದಾಳಿ ನಡೆಸಿದ್ದು, ಈ ಸಂಬಂಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಾದರಾಯನಪುರ ಗಲಭೆ ಹಿಂದಿನ ಮಾಸ್ಟರ್ ಮೈಂಡ್?

ಇನ್ನು ದಾಳಿ ನಡೆಸಿದ ಪುಂಡರು ನಾfಕು ಗುಂಪುಗಳಾಗಿ ದಾಳಿ ನಡೆಸಿದ್ದಾರೆನ್ನಲಾಗಿದ್ದು, ಇದರಲ್ಲಿ ಮಕ್ಕಳು ಸೇರಿ ಓರ್ವ ಮಹಿಳೆಯೂ ಇರುವುದು ಬೆಳಕಿಗೆ ಬಂದಿದೆ. ಹಾಗಾದ್ರೆ ಈ ದಾಲಿಗೆ ಕುಮ್ಮಕ್ಕು ನೀಡಿದ್ದು ಯಾರು? ಇಲ್ಲಿದೆ ಡಿಟೇಲ್ಸ್

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!