ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

Published : Aug 06, 2023, 11:54 AM IST

ಮಳೆಯಿಂದ ಜೀವಕಳೆ ಬಂದಿದ್ದ ಕೆಆರ್‌ಎಸ್‌ ಡ್ಯಾಂ ಮತ್ತೆ ಬರಿದಾಗುತ್ತಿದೆ. ಒಂದು ಕಡೆ ರೈತರ ಬೆಳೆಗೆ ನೀರು, ಮತ್ತೊಂದೆಡೆ ಬೆಂಗಳೂರಿಗೆ ನೀರು.ಇನ್ನೊಂದೆಡೆ ನಾಲೆಗಳಿಗೆ ನೀರು ಬಂದ್ ಮಾಡಿ ತಮಿಳುನಾಡಿಗೆ ಅಧಿಕಾರಿಗಳು ನೀರು ಹರಿಸುತ್ತಿದ್ದು.ಇದು ರೈತರಿಗೆ ಆಕ್ರೋಶ ಬರುವಂತೆ ಮಾಡಿದೆ. 

KRS ಹಳೇ ಮೈಸೂರು ಭಾಗದ ಜೀವನಾಡಿ. ಈ ಕೆಆರ್‌ಎಸ್ ಡ್ಯಾಂ (KRS dam) ತುಂಬಿದ್ರೆ ಮೈಸೂರು, ಬೆಂಗಳೂರಿಗರಿಗೆ(Bengaluru) ನೀರಿನ ಬವಣೆ ತಪ್ಪುತ್ತೆ. ಅದರಲ್ಲೂ ಜುಲೈ ಮಧ್ಯಭಾಗದಲ್ಲಿ ಸುರಿದ ಮಳೆಯಿಂದ(rain) ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್‌ಗೂ ನೀರು ಹರಿದು ಬಂದಿತ್ತು. ಬೆಂಗಳೂರಿನ ಜನ ನಿಟ್ಟುಸಿರು ಬಿಟ್ಟಿದ್ರು.. ಇತ್ತ ರೈತರು ಬಿತ್ತನೆ ಕಾರ್ಯ ಆರಂಭಿಸಿದ್ರು..ಆದ್ರೆ ಈಗ ಮಳೆಯೂ ನಿಂತಿದೆ. ತಮಿಳುನಾಡು(Tamilnadu) ಕ್ಯಾತೆ ತೆಗೆದು ನೀರು ಬಿಡುಗಡೆ ಮಾಡಿಸಿಕೊಳ್ಳುತ್ತಿದೆ. ಇದು ಅನ್ನದಾತರನ್ನ ಸಂಕಷ್ಟಕ್ಕೆ ಈಡುಮಾಡಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ 5 ಸಾವಿರ ಕ್ಯೂಸೆಕ್ ನೀರು ಬಿಟ್ಟಿದೆ. ಇನ್ನು ಹೆಚ್ಚಿನ ನೀರಿಗಾಗಿ ಕೇಂದ್ರಕ್ಕೆ ಮೊರೆ ಇಟ್ಟಿದೆ. ಯಾವಾಗ ತಮಿಳುನಾಡು ಕೇಂದ್ರದ ಬಾಗಿಲು ತಟ್ತು, ಇತ್ತ ನಾಲೆಗಳಿಗೆ ಹರಿಸಲಾಗ್ತಿದ್ದ ನೀರನ್ನ ಕಾವೇರಿ ನಿಗಮದ ಅಧಿಕಾರಿಗಳು ಬಂದ್ ಮಾಡಿದ್ದಾರೆ. ಒಂದು ಕಡೆ ಬೆಂಗಳೂರಿಗೆ ನೀರು ಬೇಕು..ಮತ್ತೊಂದೆಡೆ ರೈತರಿಗೆ ನೀರು ಬಿಡಬೇಕು..ಇತ್ತ ತಮಿಳುನಾಡು ಕೂಡ ಕ್ಯಾತೆ ತೆಗೆದಿದೆ ಇದ್ರಿಂದ ರಾಜ್ಯ ಸರ್ಕಾರಕ್ಕೆ ತ್ರಿಶಂಕು ಸ್ಥಿತಿ ಎದುರಾಗಿದ್ದು..ಬೆಂಗಳೂರಿಗೆ ಕುಡಿಯೋ ನೀರಿನ ಸಂಕಷ್ಟ ಎದುರಾಗುತ್ತಿದೆ.

ಇದನ್ನೂ ವೀಕ್ಷಿಸಿ: ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more