ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

Published : Aug 06, 2023, 11:54 AM IST

ಮಳೆಯಿಂದ ಜೀವಕಳೆ ಬಂದಿದ್ದ ಕೆಆರ್‌ಎಸ್‌ ಡ್ಯಾಂ ಮತ್ತೆ ಬರಿದಾಗುತ್ತಿದೆ. ಒಂದು ಕಡೆ ರೈತರ ಬೆಳೆಗೆ ನೀರು, ಮತ್ತೊಂದೆಡೆ ಬೆಂಗಳೂರಿಗೆ ನೀರು.ಇನ್ನೊಂದೆಡೆ ನಾಲೆಗಳಿಗೆ ನೀರು ಬಂದ್ ಮಾಡಿ ತಮಿಳುನಾಡಿಗೆ ಅಧಿಕಾರಿಗಳು ನೀರು ಹರಿಸುತ್ತಿದ್ದು.ಇದು ರೈತರಿಗೆ ಆಕ್ರೋಶ ಬರುವಂತೆ ಮಾಡಿದೆ. 

KRS ಹಳೇ ಮೈಸೂರು ಭಾಗದ ಜೀವನಾಡಿ. ಈ ಕೆಆರ್‌ಎಸ್ ಡ್ಯಾಂ (KRS dam) ತುಂಬಿದ್ರೆ ಮೈಸೂರು, ಬೆಂಗಳೂರಿಗರಿಗೆ(Bengaluru) ನೀರಿನ ಬವಣೆ ತಪ್ಪುತ್ತೆ. ಅದರಲ್ಲೂ ಜುಲೈ ಮಧ್ಯಭಾಗದಲ್ಲಿ ಸುರಿದ ಮಳೆಯಿಂದ(rain) ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್‌ಗೂ ನೀರು ಹರಿದು ಬಂದಿತ್ತು. ಬೆಂಗಳೂರಿನ ಜನ ನಿಟ್ಟುಸಿರು ಬಿಟ್ಟಿದ್ರು.. ಇತ್ತ ರೈತರು ಬಿತ್ತನೆ ಕಾರ್ಯ ಆರಂಭಿಸಿದ್ರು..ಆದ್ರೆ ಈಗ ಮಳೆಯೂ ನಿಂತಿದೆ. ತಮಿಳುನಾಡು(Tamilnadu) ಕ್ಯಾತೆ ತೆಗೆದು ನೀರು ಬಿಡುಗಡೆ ಮಾಡಿಸಿಕೊಳ್ಳುತ್ತಿದೆ. ಇದು ಅನ್ನದಾತರನ್ನ ಸಂಕಷ್ಟಕ್ಕೆ ಈಡುಮಾಡಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ 5 ಸಾವಿರ ಕ್ಯೂಸೆಕ್ ನೀರು ಬಿಟ್ಟಿದೆ. ಇನ್ನು ಹೆಚ್ಚಿನ ನೀರಿಗಾಗಿ ಕೇಂದ್ರಕ್ಕೆ ಮೊರೆ ಇಟ್ಟಿದೆ. ಯಾವಾಗ ತಮಿಳುನಾಡು ಕೇಂದ್ರದ ಬಾಗಿಲು ತಟ್ತು, ಇತ್ತ ನಾಲೆಗಳಿಗೆ ಹರಿಸಲಾಗ್ತಿದ್ದ ನೀರನ್ನ ಕಾವೇರಿ ನಿಗಮದ ಅಧಿಕಾರಿಗಳು ಬಂದ್ ಮಾಡಿದ್ದಾರೆ. ಒಂದು ಕಡೆ ಬೆಂಗಳೂರಿಗೆ ನೀರು ಬೇಕು..ಮತ್ತೊಂದೆಡೆ ರೈತರಿಗೆ ನೀರು ಬಿಡಬೇಕು..ಇತ್ತ ತಮಿಳುನಾಡು ಕೂಡ ಕ್ಯಾತೆ ತೆಗೆದಿದೆ ಇದ್ರಿಂದ ರಾಜ್ಯ ಸರ್ಕಾರಕ್ಕೆ ತ್ರಿಶಂಕು ಸ್ಥಿತಿ ಎದುರಾಗಿದ್ದು..ಬೆಂಗಳೂರಿಗೆ ಕುಡಿಯೋ ನೀರಿನ ಸಂಕಷ್ಟ ಎದುರಾಗುತ್ತಿದೆ.

ಇದನ್ನೂ ವೀಕ್ಷಿಸಿ: ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more