ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

Published : Aug 06, 2023, 11:54 AM IST

ಮಳೆಯಿಂದ ಜೀವಕಳೆ ಬಂದಿದ್ದ ಕೆಆರ್‌ಎಸ್‌ ಡ್ಯಾಂ ಮತ್ತೆ ಬರಿದಾಗುತ್ತಿದೆ. ಒಂದು ಕಡೆ ರೈತರ ಬೆಳೆಗೆ ನೀರು, ಮತ್ತೊಂದೆಡೆ ಬೆಂಗಳೂರಿಗೆ ನೀರು.ಇನ್ನೊಂದೆಡೆ ನಾಲೆಗಳಿಗೆ ನೀರು ಬಂದ್ ಮಾಡಿ ತಮಿಳುನಾಡಿಗೆ ಅಧಿಕಾರಿಗಳು ನೀರು ಹರಿಸುತ್ತಿದ್ದು.ಇದು ರೈತರಿಗೆ ಆಕ್ರೋಶ ಬರುವಂತೆ ಮಾಡಿದೆ. 

KRS ಹಳೇ ಮೈಸೂರು ಭಾಗದ ಜೀವನಾಡಿ. ಈ ಕೆಆರ್‌ಎಸ್ ಡ್ಯಾಂ (KRS dam) ತುಂಬಿದ್ರೆ ಮೈಸೂರು, ಬೆಂಗಳೂರಿಗರಿಗೆ(Bengaluru) ನೀರಿನ ಬವಣೆ ತಪ್ಪುತ್ತೆ. ಅದರಲ್ಲೂ ಜುಲೈ ಮಧ್ಯಭಾಗದಲ್ಲಿ ಸುರಿದ ಮಳೆಯಿಂದ(rain) ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್‌ಗೂ ನೀರು ಹರಿದು ಬಂದಿತ್ತು. ಬೆಂಗಳೂರಿನ ಜನ ನಿಟ್ಟುಸಿರು ಬಿಟ್ಟಿದ್ರು.. ಇತ್ತ ರೈತರು ಬಿತ್ತನೆ ಕಾರ್ಯ ಆರಂಭಿಸಿದ್ರು..ಆದ್ರೆ ಈಗ ಮಳೆಯೂ ನಿಂತಿದೆ. ತಮಿಳುನಾಡು(Tamilnadu) ಕ್ಯಾತೆ ತೆಗೆದು ನೀರು ಬಿಡುಗಡೆ ಮಾಡಿಸಿಕೊಳ್ಳುತ್ತಿದೆ. ಇದು ಅನ್ನದಾತರನ್ನ ಸಂಕಷ್ಟಕ್ಕೆ ಈಡುಮಾಡಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ 5 ಸಾವಿರ ಕ್ಯೂಸೆಕ್ ನೀರು ಬಿಟ್ಟಿದೆ. ಇನ್ನು ಹೆಚ್ಚಿನ ನೀರಿಗಾಗಿ ಕೇಂದ್ರಕ್ಕೆ ಮೊರೆ ಇಟ್ಟಿದೆ. ಯಾವಾಗ ತಮಿಳುನಾಡು ಕೇಂದ್ರದ ಬಾಗಿಲು ತಟ್ತು, ಇತ್ತ ನಾಲೆಗಳಿಗೆ ಹರಿಸಲಾಗ್ತಿದ್ದ ನೀರನ್ನ ಕಾವೇರಿ ನಿಗಮದ ಅಧಿಕಾರಿಗಳು ಬಂದ್ ಮಾಡಿದ್ದಾರೆ. ಒಂದು ಕಡೆ ಬೆಂಗಳೂರಿಗೆ ನೀರು ಬೇಕು..ಮತ್ತೊಂದೆಡೆ ರೈತರಿಗೆ ನೀರು ಬಿಡಬೇಕು..ಇತ್ತ ತಮಿಳುನಾಡು ಕೂಡ ಕ್ಯಾತೆ ತೆಗೆದಿದೆ ಇದ್ರಿಂದ ರಾಜ್ಯ ಸರ್ಕಾರಕ್ಕೆ ತ್ರಿಶಂಕು ಸ್ಥಿತಿ ಎದುರಾಗಿದ್ದು..ಬೆಂಗಳೂರಿಗೆ ಕುಡಿಯೋ ನೀರಿನ ಸಂಕಷ್ಟ ಎದುರಾಗುತ್ತಿದೆ.

ಇದನ್ನೂ ವೀಕ್ಷಿಸಿ: ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more