ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

Published : Aug 06, 2023, 11:54 AM IST

ಮಳೆಯಿಂದ ಜೀವಕಳೆ ಬಂದಿದ್ದ ಕೆಆರ್‌ಎಸ್‌ ಡ್ಯಾಂ ಮತ್ತೆ ಬರಿದಾಗುತ್ತಿದೆ. ಒಂದು ಕಡೆ ರೈತರ ಬೆಳೆಗೆ ನೀರು, ಮತ್ತೊಂದೆಡೆ ಬೆಂಗಳೂರಿಗೆ ನೀರು.ಇನ್ನೊಂದೆಡೆ ನಾಲೆಗಳಿಗೆ ನೀರು ಬಂದ್ ಮಾಡಿ ತಮಿಳುನಾಡಿಗೆ ಅಧಿಕಾರಿಗಳು ನೀರು ಹರಿಸುತ್ತಿದ್ದು.ಇದು ರೈತರಿಗೆ ಆಕ್ರೋಶ ಬರುವಂತೆ ಮಾಡಿದೆ. 

KRS ಹಳೇ ಮೈಸೂರು ಭಾಗದ ಜೀವನಾಡಿ. ಈ ಕೆಆರ್‌ಎಸ್ ಡ್ಯಾಂ (KRS dam) ತುಂಬಿದ್ರೆ ಮೈಸೂರು, ಬೆಂಗಳೂರಿಗರಿಗೆ(Bengaluru) ನೀರಿನ ಬವಣೆ ತಪ್ಪುತ್ತೆ. ಅದರಲ್ಲೂ ಜುಲೈ ಮಧ್ಯಭಾಗದಲ್ಲಿ ಸುರಿದ ಮಳೆಯಿಂದ(rain) ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್‌ಗೂ ನೀರು ಹರಿದು ಬಂದಿತ್ತು. ಬೆಂಗಳೂರಿನ ಜನ ನಿಟ್ಟುಸಿರು ಬಿಟ್ಟಿದ್ರು.. ಇತ್ತ ರೈತರು ಬಿತ್ತನೆ ಕಾರ್ಯ ಆರಂಭಿಸಿದ್ರು..ಆದ್ರೆ ಈಗ ಮಳೆಯೂ ನಿಂತಿದೆ. ತಮಿಳುನಾಡು(Tamilnadu) ಕ್ಯಾತೆ ತೆಗೆದು ನೀರು ಬಿಡುಗಡೆ ಮಾಡಿಸಿಕೊಳ್ಳುತ್ತಿದೆ. ಇದು ಅನ್ನದಾತರನ್ನ ಸಂಕಷ್ಟಕ್ಕೆ ಈಡುಮಾಡಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ 5 ಸಾವಿರ ಕ್ಯೂಸೆಕ್ ನೀರು ಬಿಟ್ಟಿದೆ. ಇನ್ನು ಹೆಚ್ಚಿನ ನೀರಿಗಾಗಿ ಕೇಂದ್ರಕ್ಕೆ ಮೊರೆ ಇಟ್ಟಿದೆ. ಯಾವಾಗ ತಮಿಳುನಾಡು ಕೇಂದ್ರದ ಬಾಗಿಲು ತಟ್ತು, ಇತ್ತ ನಾಲೆಗಳಿಗೆ ಹರಿಸಲಾಗ್ತಿದ್ದ ನೀರನ್ನ ಕಾವೇರಿ ನಿಗಮದ ಅಧಿಕಾರಿಗಳು ಬಂದ್ ಮಾಡಿದ್ದಾರೆ. ಒಂದು ಕಡೆ ಬೆಂಗಳೂರಿಗೆ ನೀರು ಬೇಕು..ಮತ್ತೊಂದೆಡೆ ರೈತರಿಗೆ ನೀರು ಬಿಡಬೇಕು..ಇತ್ತ ತಮಿಳುನಾಡು ಕೂಡ ಕ್ಯಾತೆ ತೆಗೆದಿದೆ ಇದ್ರಿಂದ ರಾಜ್ಯ ಸರ್ಕಾರಕ್ಕೆ ತ್ರಿಶಂಕು ಸ್ಥಿತಿ ಎದುರಾಗಿದ್ದು..ಬೆಂಗಳೂರಿಗೆ ಕುಡಿಯೋ ನೀರಿನ ಸಂಕಷ್ಟ ಎದುರಾಗುತ್ತಿದೆ.

ಇದನ್ನೂ ವೀಕ್ಷಿಸಿ: ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more