Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Published : Mar 11, 2024, 10:24 AM ISTUpdated : Mar 11, 2024, 10:32 AM IST

ತಮಿಳುನಾಡಿಗೆ ನೀರು ಬಿಟ್ಟಿದ್ದೇ ತಪ್ಪೆಂದು ಹೇಳ್ತಿದೆ ಬಿಜೆಪಿ
ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಈ ಸ್ಥಿತಿ ಬಂತಾ? 
ಕೆಆರ್‌ಎಸ್‌ನಲ್ಲಿ ನೀರು ದುಪ್ಪಟ್ಟಿದೆ ಎನ್ನುತ್ತಿದೆ ಸರ್ಕಾರ

ಬೇಸಿಗೆ ಸಂದರ್ಭದಲ್ಲಿ ಹಿಂದೆಲ್ಲ ಬೆಂಗಳೂರಿನ(Bengaluru) ಜನ ಈ ರೀತಿ ನೀರಿನ ಪ್ರಾಬ್ಲಂ ನೋಡಿರಲಿಲ್ಲ. ಬೆಂಗಳೂರಿನಲ್ಲಿ ಕೂತು ಉತ್ತರ ಕರ್ನಾಟಕ ಭಾಗದ ಜನರ ನೀರಿನ ಸಮಸ್ಯೆಗಳನ್ನು(Water Problem) ನೋಡಿ ಮರಗುತ್ತಿದ್ದರು. ಆದ್ರೀಗ, ಅದೇನ್ ಎಡವಟ್ಟಾಯ್ತೋ ಗೊತ್ತಿಲ್ಲ. ಬೆಂಗಳೂರು ಜನರೂ ನೀರಿಲ್ಲದೆ ಪರದಾಡುವಂತಾಗಿದೆ. ಬೆಂಗಳೂರು ನಿವಾಸಿಗಳಿಗೆ ನೀರಿನ ವಿಚಾರದಲ್ಲಿ ಮೂಗಿಗೆ ತುಪ್ಪ ಸವರಿದಂತಾಗುತ್ತಿದೆ. ತುಪ್ಪ ಇದೇ ಆದ್ರೆ ತಿನ್ನಕ್ಕೆ ಆಗಲ್ಲ. ಹಾಗೆನೇ ನೀರು ಬರುತ್ತೆ ಆದ್ರೆ ಬಿಂದಿಗೆ ತುಂಬಲ್ಲ. ನೀರು ಬಂತೆಂಬ ಖುಷಿಯಲ್ಲಿ ಬಿಂದಿಗೆ ಹಿಡಿದು ಹೋಗುವಷ್ಟರಲ್ಲಿ, ಬಂದ ನೀರು(Water) ಹೀಗೆ ಬಂದು ಹಾಗೆ ಹೊರ್ಟು ಹೋಗಿರುತ್ತಂತೆ. ಇಪತ್ತು ದಿನಗಳಿಂದ ಬೆಂಗಳೂರಿನ ಜನರಿಗೆ ಸರಿಯಾಗಿ ನೀರು ಸಿಕ್ತಿಲ್ಲ. ನೀರು ಬಿಟ್ಟಿದ್ದೇವೆಂದು ಹೇಳಿಕೊಳ್ಳುವುದಕ್ಕಾಗಿ, ರಾತ್ರಿ ಜನ ಮಲಗಿದಾಗ ನೀರು ಬಿಡ್ತಾರಂತೆ. ಒಂದು ಸರಿ ನೀರು ಬಿಟ್ಟಾಗ, ಹೆಚ್ಚೆಂದ್ರೆ ಒಬ್ಬರಿಗೆ ನಾಲ್ಕು ಬಿಂದಿಗೆ ನೀರು ಮಾತ್ರ ಸಿಗುತ್ತದೆಯಂತೆ. 

ಇದನ್ನೂ ವೀಕ್ಷಿಸಿ:  Prakash Raj interview: ‘ಫೋಟೋ’ ಪ್ರೆಸೆಂಟ್ ಮಾಡಲು ಕಾರಣ ಕೊಟ್ಟ ಪ್ರಕಾಶ್ ರಾಜ್! ಈ ಸಿನಿಮಾಗೂ ರಾಜಕೀಯಕ್ಕೂ ಇದೆಯಾ ಲಿಂಕ್?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more