Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Published : Mar 11, 2024, 10:24 AM ISTUpdated : Mar 11, 2024, 10:32 AM IST

ತಮಿಳುನಾಡಿಗೆ ನೀರು ಬಿಟ್ಟಿದ್ದೇ ತಪ್ಪೆಂದು ಹೇಳ್ತಿದೆ ಬಿಜೆಪಿ
ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಈ ಸ್ಥಿತಿ ಬಂತಾ? 
ಕೆಆರ್‌ಎಸ್‌ನಲ್ಲಿ ನೀರು ದುಪ್ಪಟ್ಟಿದೆ ಎನ್ನುತ್ತಿದೆ ಸರ್ಕಾರ

ಬೇಸಿಗೆ ಸಂದರ್ಭದಲ್ಲಿ ಹಿಂದೆಲ್ಲ ಬೆಂಗಳೂರಿನ(Bengaluru) ಜನ ಈ ರೀತಿ ನೀರಿನ ಪ್ರಾಬ್ಲಂ ನೋಡಿರಲಿಲ್ಲ. ಬೆಂಗಳೂರಿನಲ್ಲಿ ಕೂತು ಉತ್ತರ ಕರ್ನಾಟಕ ಭಾಗದ ಜನರ ನೀರಿನ ಸಮಸ್ಯೆಗಳನ್ನು(Water Problem) ನೋಡಿ ಮರಗುತ್ತಿದ್ದರು. ಆದ್ರೀಗ, ಅದೇನ್ ಎಡವಟ್ಟಾಯ್ತೋ ಗೊತ್ತಿಲ್ಲ. ಬೆಂಗಳೂರು ಜನರೂ ನೀರಿಲ್ಲದೆ ಪರದಾಡುವಂತಾಗಿದೆ. ಬೆಂಗಳೂರು ನಿವಾಸಿಗಳಿಗೆ ನೀರಿನ ವಿಚಾರದಲ್ಲಿ ಮೂಗಿಗೆ ತುಪ್ಪ ಸವರಿದಂತಾಗುತ್ತಿದೆ. ತುಪ್ಪ ಇದೇ ಆದ್ರೆ ತಿನ್ನಕ್ಕೆ ಆಗಲ್ಲ. ಹಾಗೆನೇ ನೀರು ಬರುತ್ತೆ ಆದ್ರೆ ಬಿಂದಿಗೆ ತುಂಬಲ್ಲ. ನೀರು ಬಂತೆಂಬ ಖುಷಿಯಲ್ಲಿ ಬಿಂದಿಗೆ ಹಿಡಿದು ಹೋಗುವಷ್ಟರಲ್ಲಿ, ಬಂದ ನೀರು(Water) ಹೀಗೆ ಬಂದು ಹಾಗೆ ಹೊರ್ಟು ಹೋಗಿರುತ್ತಂತೆ. ಇಪತ್ತು ದಿನಗಳಿಂದ ಬೆಂಗಳೂರಿನ ಜನರಿಗೆ ಸರಿಯಾಗಿ ನೀರು ಸಿಕ್ತಿಲ್ಲ. ನೀರು ಬಿಟ್ಟಿದ್ದೇವೆಂದು ಹೇಳಿಕೊಳ್ಳುವುದಕ್ಕಾಗಿ, ರಾತ್ರಿ ಜನ ಮಲಗಿದಾಗ ನೀರು ಬಿಡ್ತಾರಂತೆ. ಒಂದು ಸರಿ ನೀರು ಬಿಟ್ಟಾಗ, ಹೆಚ್ಚೆಂದ್ರೆ ಒಬ್ಬರಿಗೆ ನಾಲ್ಕು ಬಿಂದಿಗೆ ನೀರು ಮಾತ್ರ ಸಿಗುತ್ತದೆಯಂತೆ. 

ಇದನ್ನೂ ವೀಕ್ಷಿಸಿ:  Prakash Raj interview: ‘ಫೋಟೋ’ ಪ್ರೆಸೆಂಟ್ ಮಾಡಲು ಕಾರಣ ಕೊಟ್ಟ ಪ್ರಕಾಶ್ ರಾಜ್! ಈ ಸಿನಿಮಾಗೂ ರಾಜಕೀಯಕ್ಕೂ ಇದೆಯಾ ಲಿಂಕ್?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more