Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Published : Mar 11, 2024, 10:24 AM ISTUpdated : Mar 11, 2024, 10:32 AM IST

ತಮಿಳುನಾಡಿಗೆ ನೀರು ಬಿಟ್ಟಿದ್ದೇ ತಪ್ಪೆಂದು ಹೇಳ್ತಿದೆ ಬಿಜೆಪಿ
ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಈ ಸ್ಥಿತಿ ಬಂತಾ? 
ಕೆಆರ್‌ಎಸ್‌ನಲ್ಲಿ ನೀರು ದುಪ್ಪಟ್ಟಿದೆ ಎನ್ನುತ್ತಿದೆ ಸರ್ಕಾರ

ಬೇಸಿಗೆ ಸಂದರ್ಭದಲ್ಲಿ ಹಿಂದೆಲ್ಲ ಬೆಂಗಳೂರಿನ(Bengaluru) ಜನ ಈ ರೀತಿ ನೀರಿನ ಪ್ರಾಬ್ಲಂ ನೋಡಿರಲಿಲ್ಲ. ಬೆಂಗಳೂರಿನಲ್ಲಿ ಕೂತು ಉತ್ತರ ಕರ್ನಾಟಕ ಭಾಗದ ಜನರ ನೀರಿನ ಸಮಸ್ಯೆಗಳನ್ನು(Water Problem) ನೋಡಿ ಮರಗುತ್ತಿದ್ದರು. ಆದ್ರೀಗ, ಅದೇನ್ ಎಡವಟ್ಟಾಯ್ತೋ ಗೊತ್ತಿಲ್ಲ. ಬೆಂಗಳೂರು ಜನರೂ ನೀರಿಲ್ಲದೆ ಪರದಾಡುವಂತಾಗಿದೆ. ಬೆಂಗಳೂರು ನಿವಾಸಿಗಳಿಗೆ ನೀರಿನ ವಿಚಾರದಲ್ಲಿ ಮೂಗಿಗೆ ತುಪ್ಪ ಸವರಿದಂತಾಗುತ್ತಿದೆ. ತುಪ್ಪ ಇದೇ ಆದ್ರೆ ತಿನ್ನಕ್ಕೆ ಆಗಲ್ಲ. ಹಾಗೆನೇ ನೀರು ಬರುತ್ತೆ ಆದ್ರೆ ಬಿಂದಿಗೆ ತುಂಬಲ್ಲ. ನೀರು ಬಂತೆಂಬ ಖುಷಿಯಲ್ಲಿ ಬಿಂದಿಗೆ ಹಿಡಿದು ಹೋಗುವಷ್ಟರಲ್ಲಿ, ಬಂದ ನೀರು(Water) ಹೀಗೆ ಬಂದು ಹಾಗೆ ಹೊರ್ಟು ಹೋಗಿರುತ್ತಂತೆ. ಇಪತ್ತು ದಿನಗಳಿಂದ ಬೆಂಗಳೂರಿನ ಜನರಿಗೆ ಸರಿಯಾಗಿ ನೀರು ಸಿಕ್ತಿಲ್ಲ. ನೀರು ಬಿಟ್ಟಿದ್ದೇವೆಂದು ಹೇಳಿಕೊಳ್ಳುವುದಕ್ಕಾಗಿ, ರಾತ್ರಿ ಜನ ಮಲಗಿದಾಗ ನೀರು ಬಿಡ್ತಾರಂತೆ. ಒಂದು ಸರಿ ನೀರು ಬಿಟ್ಟಾಗ, ಹೆಚ್ಚೆಂದ್ರೆ ಒಬ್ಬರಿಗೆ ನಾಲ್ಕು ಬಿಂದಿಗೆ ನೀರು ಮಾತ್ರ ಸಿಗುತ್ತದೆಯಂತೆ. 

ಇದನ್ನೂ ವೀಕ್ಷಿಸಿ:  Prakash Raj interview: ‘ಫೋಟೋ’ ಪ್ರೆಸೆಂಟ್ ಮಾಡಲು ಕಾರಣ ಕೊಟ್ಟ ಪ್ರಕಾಶ್ ರಾಜ್! ಈ ಸಿನಿಮಾಗೂ ರಾಜಕೀಯಕ್ಕೂ ಇದೆಯಾ ಲಿಂಕ್?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more