Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Water Crisis: ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಹೆಚ್ಚಿದ್ದೇಕೆ..? ಈ ಹಿಂದಿಲ್ಲದ ಬೇಸಿಗೆ ಹಾಹಾಕಾರ ರಾಜಧಾನಿಗೆ ಈಗೇಕೆ..?

Published : Mar 11, 2024, 10:24 AM ISTUpdated : Mar 11, 2024, 10:32 AM IST

ತಮಿಳುನಾಡಿಗೆ ನೀರು ಬಿಟ್ಟಿದ್ದೇ ತಪ್ಪೆಂದು ಹೇಳ್ತಿದೆ ಬಿಜೆಪಿ
ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಈ ಸ್ಥಿತಿ ಬಂತಾ? 
ಕೆಆರ್‌ಎಸ್‌ನಲ್ಲಿ ನೀರು ದುಪ್ಪಟ್ಟಿದೆ ಎನ್ನುತ್ತಿದೆ ಸರ್ಕಾರ

ಬೇಸಿಗೆ ಸಂದರ್ಭದಲ್ಲಿ ಹಿಂದೆಲ್ಲ ಬೆಂಗಳೂರಿನ(Bengaluru) ಜನ ಈ ರೀತಿ ನೀರಿನ ಪ್ರಾಬ್ಲಂ ನೋಡಿರಲಿಲ್ಲ. ಬೆಂಗಳೂರಿನಲ್ಲಿ ಕೂತು ಉತ್ತರ ಕರ್ನಾಟಕ ಭಾಗದ ಜನರ ನೀರಿನ ಸಮಸ್ಯೆಗಳನ್ನು(Water Problem) ನೋಡಿ ಮರಗುತ್ತಿದ್ದರು. ಆದ್ರೀಗ, ಅದೇನ್ ಎಡವಟ್ಟಾಯ್ತೋ ಗೊತ್ತಿಲ್ಲ. ಬೆಂಗಳೂರು ಜನರೂ ನೀರಿಲ್ಲದೆ ಪರದಾಡುವಂತಾಗಿದೆ. ಬೆಂಗಳೂರು ನಿವಾಸಿಗಳಿಗೆ ನೀರಿನ ವಿಚಾರದಲ್ಲಿ ಮೂಗಿಗೆ ತುಪ್ಪ ಸವರಿದಂತಾಗುತ್ತಿದೆ. ತುಪ್ಪ ಇದೇ ಆದ್ರೆ ತಿನ್ನಕ್ಕೆ ಆಗಲ್ಲ. ಹಾಗೆನೇ ನೀರು ಬರುತ್ತೆ ಆದ್ರೆ ಬಿಂದಿಗೆ ತುಂಬಲ್ಲ. ನೀರು ಬಂತೆಂಬ ಖುಷಿಯಲ್ಲಿ ಬಿಂದಿಗೆ ಹಿಡಿದು ಹೋಗುವಷ್ಟರಲ್ಲಿ, ಬಂದ ನೀರು(Water) ಹೀಗೆ ಬಂದು ಹಾಗೆ ಹೊರ್ಟು ಹೋಗಿರುತ್ತಂತೆ. ಇಪತ್ತು ದಿನಗಳಿಂದ ಬೆಂಗಳೂರಿನ ಜನರಿಗೆ ಸರಿಯಾಗಿ ನೀರು ಸಿಕ್ತಿಲ್ಲ. ನೀರು ಬಿಟ್ಟಿದ್ದೇವೆಂದು ಹೇಳಿಕೊಳ್ಳುವುದಕ್ಕಾಗಿ, ರಾತ್ರಿ ಜನ ಮಲಗಿದಾಗ ನೀರು ಬಿಡ್ತಾರಂತೆ. ಒಂದು ಸರಿ ನೀರು ಬಿಟ್ಟಾಗ, ಹೆಚ್ಚೆಂದ್ರೆ ಒಬ್ಬರಿಗೆ ನಾಲ್ಕು ಬಿಂದಿಗೆ ನೀರು ಮಾತ್ರ ಸಿಗುತ್ತದೆಯಂತೆ. 

ಇದನ್ನೂ ವೀಕ್ಷಿಸಿ:  Prakash Raj interview: ‘ಫೋಟೋ’ ಪ್ರೆಸೆಂಟ್ ಮಾಡಲು ಕಾರಣ ಕೊಟ್ಟ ಪ್ರಕಾಶ್ ರಾಜ್! ಈ ಸಿನಿಮಾಗೂ ರಾಜಕೀಯಕ್ಕೂ ಇದೆಯಾ ಲಿಂಕ್?

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more