ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

Published : Aug 18, 2020, 05:52 PM IST

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಬೆಂಗಳೂರು (ಆ. 18): ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಜಮಖಂಡಿ ಭಾಗದಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು ಹೊಲ ಗದ್ದೆಗಳು ನೀರು ಪಾಲಾಗಿದೆ. ಹೊಲದಲ್ಲಿರುವ ಪಂಪ್‌ಸೆಟ್‌ಗಳನ್ನು ತರಲು ಜನ ಪರದಾಡುತ್ತಿದ್ಧಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!