ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

Published : Aug 18, 2020, 05:52 PM IST

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಬೆಂಗಳೂರು (ಆ. 18): ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಜಮಖಂಡಿ ಭಾಗದಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು ಹೊಲ ಗದ್ದೆಗಳು ನೀರು ಪಾಲಾಗಿದೆ. ಹೊಲದಲ್ಲಿರುವ ಪಂಪ್‌ಸೆಟ್‌ಗಳನ್ನು ತರಲು ಜನ ಪರದಾಡುತ್ತಿದ್ಧಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?