ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

Published : Aug 18, 2020, 05:52 PM IST

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಬೆಂಗಳೂರು (ಆ. 18): ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಜಮಖಂಡಿ ಭಾಗದಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು ಹೊಲ ಗದ್ದೆಗಳು ನೀರು ಪಾಲಾಗಿದೆ. ಹೊಲದಲ್ಲಿರುವ ಪಂಪ್‌ಸೆಟ್‌ಗಳನ್ನು ತರಲು ಜನ ಪರದಾಡುತ್ತಿದ್ಧಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!