ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಡೆ ಭೀತಿಯಲ್ಲಿ ಸಂಗಾಳ ಗ್ರಾಮ!

ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಡೆ ಭೀತಿಯಲ್ಲಿ ಸಂಗಾಳ ಗ್ರಾಮ!

Published : Aug 18, 2020, 10:15 AM IST

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭೆ ತುಂಬಿ ಹರಿಯುತ್ತಿದ್ದಾಳೆ. ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಂಗಾಳ ಗ್ರಾಮ ಮುಳುಗಡೆಯಾಗುವ ಭೀತಿಯಲ್ಲಿದೆ.  ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಬಂದು ಮುಂಜಾಗ್ರತಾ ಕ್ರಮಗಳ ಬಗ್ಗೆ, ಪರ್ಯಾಯ ವ್ಯವಸ್ಥೆ ಬಗ್ಗೆ ಇನ್ನೂ ಮಾತುಕತೆ ನಡೆಸದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. 
 

ಬೆಳಗಾವಿ (ಅ. 18): ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭೆ ತುಂಬಿ ಹರಿಯುತ್ತಿದ್ದಾಳೆ. ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಂಗಾಳ ಗ್ರಾಮ ಮುಳುಗಡೆಯಾಗುವ ಭೀತಿಯಲ್ಲಿದೆ.  ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಬಂದು ಮುಂಜಾಗ್ರತಾ ಕ್ರಮಗಳ ಬಗ್ಗೆ, ಪರ್ಯಾಯ ವ್ಯವಸ್ಥೆ ಬಗ್ಗೆ ಇನ್ನೂ ಮಾತುಕತೆ ನಡೆಸದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!