ವರುಣನ ಆರ್ಭಟಕ್ಕೆ ತುಂಬಿದ ಕಬಿನಿ; ಜಲಾಶಯದಿಂದ ನೀರು ಬಿಡುಗಡೆ

ವರುಣನ ಆರ್ಭಟಕ್ಕೆ ತುಂಬಿದ ಕಬಿನಿ; ಜಲಾಶಯದಿಂದ ನೀರು ಬಿಡುಗಡೆ

Suvarna News   | Asianet News
Published : Aug 06, 2020, 01:08 PM ISTUpdated : Aug 11, 2020, 04:56 PM IST

ಮೈಸೂರಿನಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು ಕಬಿನಿ ಜಲಾಶಯ ತುಂಬಿದ್ದು, ನೀರನ್ನು ಬಿಡಲಾಗಿದೆ. ಮಹಾಮಳೆಗೆ ಎಚ್‌ಡಿ ಕೋಟೆ- ಮಾದಾಪುರ ಸೇತುವೆ ಮುಳುಗಡೆಯಾಗಿದೆ. ಎಚ್‌ಡಿ ಕೋಟೆ, ನಂಜನಗೂಡಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನದಿ ನೀರು ಉಕ್ಕಿ ಹರಿಯುತ್ತಿದ್ದು ಇದನ್ನು ನೋಡಲು ಜನ ಬರುತ್ತಿದ್ದಾರೆ. ಆಯಕಟ್ಟಿನ ಜಾಗದಲ್ಲಿ ಅಧಿಕಾರಿಗಳು ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಬೇಕಾಗಿದೆ. ಸೇತುವೆ ಮೇಲೆ ನೀರು ಹರಿಯುವ ದೃಶ್ಯಗಳು ಮೈ ಜುಂ ಎನ್ನುವಂತಿದೆ..!

ಬೆಂಗಳೂರು (ಅ. 06): ಮೈಸೂರಿನಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು ಕಬಿನಿ ಜಲಾಶಯ ತುಂಬಿದ್ದು, ನೀರನ್ನು ಬಿಡಲಾಗಿದೆ. ಮಹಾಮಳೆಗೆ ಎಚ್‌ಡಿ ಕೋಟೆ- ಮಾದಾಪುರ ಸೇತುವೆ ಮುಳುಗಡೆಯಾಗಿದೆ. ಎಚ್‌ಡಿ ಕೋಟೆ, ನಂಜನಗೂಡಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನದಿ ನೀರು ಉಕ್ಕಿ ಹರಿಯುತ್ತಿದ್ದು ಇದನ್ನು ನೋಡಲು ಜನ ಬರುತ್ತಿದ್ದಾರೆ. ಆಯಕಟ್ಟಿನ ಜಾಗದಲ್ಲಿ ಅಧಿಕಾರಿಗಳು ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಬೇಕಾಗಿದೆ. ಸೇತುವೆ ಮೇಲೆ ನೀರು ಹರಿಯುವ ದೃಶ್ಯಗಳು ಮೈ ಜುಂ ಎನ್ನುವಂತಿದೆ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!