ವರುಣನ ಆರ್ಭಟಕ್ಕೆ ತುಂಬಿದ ಕಬಿನಿ; ಜಲಾಶಯದಿಂದ ನೀರು ಬಿಡುಗಡೆ

ವರುಣನ ಆರ್ಭಟಕ್ಕೆ ತುಂಬಿದ ಕಬಿನಿ; ಜಲಾಶಯದಿಂದ ನೀರು ಬಿಡುಗಡೆ

Suvarna News   | Asianet News
Published : Aug 06, 2020, 01:08 PM ISTUpdated : Aug 11, 2020, 04:56 PM IST

ಮೈಸೂರಿನಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು ಕಬಿನಿ ಜಲಾಶಯ ತುಂಬಿದ್ದು, ನೀರನ್ನು ಬಿಡಲಾಗಿದೆ. ಮಹಾಮಳೆಗೆ ಎಚ್‌ಡಿ ಕೋಟೆ- ಮಾದಾಪುರ ಸೇತುವೆ ಮುಳುಗಡೆಯಾಗಿದೆ. ಎಚ್‌ಡಿ ಕೋಟೆ, ನಂಜನಗೂಡಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನದಿ ನೀರು ಉಕ್ಕಿ ಹರಿಯುತ್ತಿದ್ದು ಇದನ್ನು ನೋಡಲು ಜನ ಬರುತ್ತಿದ್ದಾರೆ. ಆಯಕಟ್ಟಿನ ಜಾಗದಲ್ಲಿ ಅಧಿಕಾರಿಗಳು ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಬೇಕಾಗಿದೆ. ಸೇತುವೆ ಮೇಲೆ ನೀರು ಹರಿಯುವ ದೃಶ್ಯಗಳು ಮೈ ಜುಂ ಎನ್ನುವಂತಿದೆ..!

ಬೆಂಗಳೂರು (ಅ. 06): ಮೈಸೂರಿನಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು ಕಬಿನಿ ಜಲಾಶಯ ತುಂಬಿದ್ದು, ನೀರನ್ನು ಬಿಡಲಾಗಿದೆ. ಮಹಾಮಳೆಗೆ ಎಚ್‌ಡಿ ಕೋಟೆ- ಮಾದಾಪುರ ಸೇತುವೆ ಮುಳುಗಡೆಯಾಗಿದೆ. ಎಚ್‌ಡಿ ಕೋಟೆ, ನಂಜನಗೂಡಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನದಿ ನೀರು ಉಕ್ಕಿ ಹರಿಯುತ್ತಿದ್ದು ಇದನ್ನು ನೋಡಲು ಜನ ಬರುತ್ತಿದ್ದಾರೆ. ಆಯಕಟ್ಟಿನ ಜಾಗದಲ್ಲಿ ಅಧಿಕಾರಿಗಳು ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಬೇಕಾಗಿದೆ. ಸೇತುವೆ ಮೇಲೆ ನೀರು ಹರಿಯುವ ದೃಶ್ಯಗಳು ಮೈ ಜುಂ ಎನ್ನುವಂತಿದೆ..!

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ