ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು, ಗಣೇಶ ಹಬ್ಬ ಮಾಡ್ತೇವೆ: ಈಶ್ವರಪ್ಪ ಶಪಥ

ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು, ಗಣೇಶ ಹಬ್ಬ ಮಾಡ್ತೇವೆ: ಈಶ್ವರಪ್ಪ ಶಪಥ

Published : Sep 03, 2021, 08:04 PM IST

ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಪರ-ವಿರೋಧಗಳ ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು. ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ.

ಶಿವಮೊಗ್ಗ, (ಸೆ.03): ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಪರ-ವಿರೋಧಗಳ ವ್ಯಕ್ತವಾಗುತ್ತಿವೆ.

ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?

ಇನ್ನು ಈ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು. ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!