ದೇವಸ್ಥಾನಕ್ಕೆ ಹೋಗಬೇಡಿ, ದೇವರು ಕಸಕ್ಕೆ ಸಮಾನ, ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ವಿವಾದ!

ದೇವಸ್ಥಾನಕ್ಕೆ ಹೋಗಬೇಡಿ, ದೇವರು ಕಸಕ್ಕೆ ಸಮಾನ, ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ವಿವಾದ!

Published : Dec 31, 2024, 04:58 PM IST

ನಾವು ಹಿಂದೂಗಳಲ್ಲ, ಯಾರೂ ದೇವಸ್ಥಾನಕ್ಕೆ ಹೋಗಬೇಡಿ. ದೇವರೆಲ್ಲಾ ನಮಗೆ ಕಸಕ್ಕೆ ಸಮಾನ ಎಂದು ಮನಗೂಳಿ‌ ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ಹೇಳಿದ್ದಾರೆ. 

ಅಂಬೇಡ್ಕರ್ ವಿರುದ್ಧ ಅಮಿತ್ ಶಾ ಆಡಿದ ಮಾತು ವಿರೋಧಿಸಿ ವಿಜಯಪುರದಲ್ಲಿ ಬಂದ್ ಆಚರಿಸಲಾಗಿದೆ. ಈ ಬಂದ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಮನಗೂಳಿ‌ ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ಮಾತುಗಳು ಇದೀಗ ಭಾರಿ ಚರ್ಚೆಯಾಗುತ್ತಿದೆ. ಅಂಬೇಡ್ಕರ್ ಅನ್ನೋದು ಒಂದು ಪ್ಯಾಷನ್ ಆಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.ಅಂಬೇಡ್ಕರ್ ನಮಗೆ ಪರಮಾತ್ಮ ಇದ್ದಂಗೆ. ಅಂಬೇಡ್ಕರ್ ಅನ್ನೋದೇ ನಮ್ಮ ಮಂತ್ರ ಎಂದು ಸ್ವಾಮೀಜಿ ಹೇಳಿದ್ದಾರೆ. ಇದೇ ವೇಳೆ ನಾವು ಹಿಂದೂಗಳಲ್ಲ, ವೈದಿಕೆ ಧರ್ಮ‌ ಆಚರಣೆ ನಮ್ಮದಲ್ಲ ಎಂದಿದ್ದಾರೆ. ನಮಗೆ ಯಾರು ದೇವರಿಲ್ಲ. ದೇವರೆಲ್ಲ ನಮಗೆ ಕಸದ ಸಮಾನ‌. ಗಣಪತಿ ಕೂಡಿಸೋಕೆ ಹಣ ಕೇಳಿದಕ್ಕೆ ನಾನು ಕೊಡಲಿಲ್ಲ.ತೀರ್ಥಕ್ಷೇತ್ರಗಳಿಗೆ ಪ್ರವಾಸಕ್ಕೆ ಹೋಗಬೇಡಿ ಎಂದು ಸೂಚನೆ ನೀಡಿದ್ದಾರೆ.    
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more