ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ; ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ; ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

Suvarna News   | Asianet News
Published : Aug 15, 2021, 01:38 PM IST

 ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಧ್ವಜಾರೋಹಣ ನೆರವೇರಿಸಿದರು. ಭಾಷಣದ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಂಗಳೂರು (ಆ. 15): ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಧ್ವಜಾರೋಹಣ ನೆರವೇರಿಸಿದರು. ಭಾಷಣದ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

'ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಲು ಕೂಗುಮಾರಿಗಳು ಪ್ರಯತ್ನಿಸುತ್ತಿದ್ದಾರೆ. ಅವರು ಕ್ಯಾಂಟೀನ್ ಹೆಸರು ಬದಲಿಸಬಹುದು. ಆದರೆ ಅವರ ತ್ಯಾಗ, ಬಲಿದಾನಗಳನ್ನು ಇತಿಹಾಸ ಪುಟದಿಂದ ಅಳಿಸಲು ಸಾಧ್ಯವಿಲ್ಲ. ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ. ನೀವು ಕೆಡವಿದ್ರೆ ಅದರ ಹತ್ತರಷ್ಟು ಕಟ್ಟುವ ಸಾಮರ್ಥ್ಯ ಕಾಂಗ್ರೆಸ್ಸಿಗಿದೆ' ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಡಿಕೆಶಿ ಎಡವಟ್ಟೊಂದನ್ನು ಮಾಡಿದರು. ನಮ್ಮ ನಾಯಕಿ ಹುತಾತ್ಮ ಸೋನಿಯಾ ಗಾಂಧಿ ಎಂದಿದ್ದಾರೆ. ಕೂಡಲೇ ತಪ್ಪು ಸರಿಪಡಿಸಿಕೊಂಡು ಮುಂದೆ ಓದಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!