ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ; ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ; ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

Suvarna News   | Asianet News
Published : Aug 15, 2021, 01:38 PM IST

 ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಧ್ವಜಾರೋಹಣ ನೆರವೇರಿಸಿದರು. ಭಾಷಣದ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಂಗಳೂರು (ಆ. 15): ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಧ್ವಜಾರೋಹಣ ನೆರವೇರಿಸಿದರು. ಭಾಷಣದ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

'ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಲು ಕೂಗುಮಾರಿಗಳು ಪ್ರಯತ್ನಿಸುತ್ತಿದ್ದಾರೆ. ಅವರು ಕ್ಯಾಂಟೀನ್ ಹೆಸರು ಬದಲಿಸಬಹುದು. ಆದರೆ ಅವರ ತ್ಯಾಗ, ಬಲಿದಾನಗಳನ್ನು ಇತಿಹಾಸ ಪುಟದಿಂದ ಅಳಿಸಲು ಸಾಧ್ಯವಿಲ್ಲ. ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ. ನೀವು ಕೆಡವಿದ್ರೆ ಅದರ ಹತ್ತರಷ್ಟು ಕಟ್ಟುವ ಸಾಮರ್ಥ್ಯ ಕಾಂಗ್ರೆಸ್ಸಿಗಿದೆ' ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಡಿಕೆಶಿ ಎಡವಟ್ಟೊಂದನ್ನು ಮಾಡಿದರು. ನಮ್ಮ ನಾಯಕಿ ಹುತಾತ್ಮ ಸೋನಿಯಾ ಗಾಂಧಿ ಎಂದಿದ್ದಾರೆ. ಕೂಡಲೇ ತಪ್ಪು ಸರಿಪಡಿಸಿಕೊಂಡು ಮುಂದೆ ಓದಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!