ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ; ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ; ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

Suvarna News   | Asianet News
Published : Aug 15, 2021, 01:38 PM IST

 ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಧ್ವಜಾರೋಹಣ ನೆರವೇರಿಸಿದರು. ಭಾಷಣದ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಂಗಳೂರು (ಆ. 15): ಕಾಂಗ್ರೆಸ್ ಕಚೇರಿಯಲ್ಲಿ ಡಿಕೆಶಿ ಧ್ವಜಾರೋಹಣ ನೆರವೇರಿಸಿದರು. ಭಾಷಣದ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

'ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಲು ಕೂಗುಮಾರಿಗಳು ಪ್ರಯತ್ನಿಸುತ್ತಿದ್ದಾರೆ. ಅವರು ಕ್ಯಾಂಟೀನ್ ಹೆಸರು ಬದಲಿಸಬಹುದು. ಆದರೆ ಅವರ ತ್ಯಾಗ, ಬಲಿದಾನಗಳನ್ನು ಇತಿಹಾಸ ಪುಟದಿಂದ ಅಳಿಸಲು ಸಾಧ್ಯವಿಲ್ಲ. ನಮ್ಮದು ಕಟ್ಟುವ ಪರಂಪರೆ. ನಿಮ್ಮದು ಕೆಡವುವ ಪರಂಪರೆ. ನೀವು ಕೆಡವಿದ್ರೆ ಅದರ ಹತ್ತರಷ್ಟು ಕಟ್ಟುವ ಸಾಮರ್ಥ್ಯ ಕಾಂಗ್ರೆಸ್ಸಿಗಿದೆ' ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಡಿಕೆಶಿ ಎಡವಟ್ಟೊಂದನ್ನು ಮಾಡಿದರು. ನಮ್ಮ ನಾಯಕಿ ಹುತಾತ್ಮ ಸೋನಿಯಾ ಗಾಂಧಿ ಎಂದಿದ್ದಾರೆ. ಕೂಡಲೇ ತಪ್ಪು ಸರಿಪಡಿಸಿಕೊಂಡು ಮುಂದೆ ಓದಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!