Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!

Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!

Published : Jan 20, 2022, 11:18 AM IST

ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
 

ಬೆಂಗಳೂರು(ಜ.20): ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹಾಗೂ ಅರುಣ್ ಸಿಂಗ್ ಒಟ್ಟಾರೆ ಮೂರುವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ (Karnataka Politics) ಹೊಸ ಕುತೂಹಲ ಮೂಡಿಸಿದೆ. ಸದ್ಯಕ್ಕೆ ನಾನು ಯಾವುದೇ ಕಾರಣಕ್ಕೂ ಡೆಲ್ಲಿಗೆ ಹೋಗುವುದಿಲ್ಲ ಎಂದಿರುವ ಸಿಎಂ, ಸಭೆಯಲ್ಲಿ ಪಕ್ಷ ಸಂಘಟನೆಯ ಕುರಿತಂತೆ ಚರ್ಚೆಯಾಗಿರುವುದಾಗಿ ತಿಳಿಸಿದ್ದಾರೆ

ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದೇ ಸಭೆಯಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆಯ (BBMP Election) ಕುರಿತಂತೆ ಚರ್ಚೆ ನಡೆಸಲಾಗಿದೆ. ಇನ್ನು ವಾರ್ಡ್‌ ಮೀಸಲಾತಿಯ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ವೇಳೆ ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆಯ ಕುರಿತಾದ ವದಂತಿಯನ್ನು ತಳ್ಳಿಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more