Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!

Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!

Suvarna News   | Asianet News
Published : Jan 20, 2022, 11:18 AM IST

ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
 

ಬೆಂಗಳೂರು(ಜ.20): ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹಾಗೂ ಅರುಣ್ ಸಿಂಗ್ ಒಟ್ಟಾರೆ ಮೂರುವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ (Karnataka Politics) ಹೊಸ ಕುತೂಹಲ ಮೂಡಿಸಿದೆ. ಸದ್ಯಕ್ಕೆ ನಾನು ಯಾವುದೇ ಕಾರಣಕ್ಕೂ ಡೆಲ್ಲಿಗೆ ಹೋಗುವುದಿಲ್ಲ ಎಂದಿರುವ ಸಿಎಂ, ಸಭೆಯಲ್ಲಿ ಪಕ್ಷ ಸಂಘಟನೆಯ ಕುರಿತಂತೆ ಚರ್ಚೆಯಾಗಿರುವುದಾಗಿ ತಿಳಿಸಿದ್ದಾರೆ

ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದೇ ಸಭೆಯಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆಯ (BBMP Election) ಕುರಿತಂತೆ ಚರ್ಚೆ ನಡೆಸಲಾಗಿದೆ. ಇನ್ನು ವಾರ್ಡ್‌ ಮೀಸಲಾತಿಯ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ವೇಳೆ ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆಯ ಕುರಿತಾದ ವದಂತಿಯನ್ನು ತಳ್ಳಿಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more