Karnataka Winter Session 2021: ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ : ಲಕ್ಷ್ಮೀ ಹೆಬ್ಬಾಳ್ಕರ್

Karnataka Winter Session 2021: ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ : ಲಕ್ಷ್ಮೀ ಹೆಬ್ಬಾಳ್ಕರ್

Published : Dec 16, 2021, 01:19 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Session)  ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ.

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Session)  ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. . ಬೆಲೆ ಏರಿಕೆ (Price Hike) ನೆರೆ ಪರಿಹಾರದಲ್ಲಿನ (Flood Relief) ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ.

' ಪ್ರತಿದಿನ ಒಂದೊಂದು ವಿಚಾರವನ್ನಿಟ್ಟುಕೊಂಡು ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ ನಡೆಸುತ್ತೇವೆ. ಬೆಲೆ ಏರಿಕೆ, 40 % ಕಮಿಷನ್, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿದ್ದೇವೆ' ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more