Karnataka Winter Session 2021: ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ : ಲಕ್ಷ್ಮೀ ಹೆಬ್ಬಾಳ್ಕರ್

Karnataka Winter Session 2021: ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ : ಲಕ್ಷ್ಮೀ ಹೆಬ್ಬಾಳ್ಕರ್

Published : Dec 16, 2021, 01:19 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Session)  ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ.

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Session)  ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. . ಬೆಲೆ ಏರಿಕೆ (Price Hike) ನೆರೆ ಪರಿಹಾರದಲ್ಲಿನ (Flood Relief) ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ.

' ಪ್ರತಿದಿನ ಒಂದೊಂದು ವಿಚಾರವನ್ನಿಟ್ಟುಕೊಂಡು ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ ನಡೆಸುತ್ತೇವೆ. ಬೆಲೆ ಏರಿಕೆ, 40 % ಕಮಿಷನ್, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿದ್ದೇವೆ' ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more