Karnataka Winter Session 2021: ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ : ಲಕ್ಷ್ಮೀ ಹೆಬ್ಬಾಳ್ಕರ್

Karnataka Winter Session 2021: ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ : ಲಕ್ಷ್ಮೀ ಹೆಬ್ಬಾಳ್ಕರ್

Published : Dec 16, 2021, 01:19 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Session)  ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ.

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Session)  ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. . ಬೆಲೆ ಏರಿಕೆ (Price Hike) ನೆರೆ ಪರಿಹಾರದಲ್ಲಿನ (Flood Relief) ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ.

' ಪ್ರತಿದಿನ ಒಂದೊಂದು ವಿಚಾರವನ್ನಿಟ್ಟುಕೊಂಡು ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ ನಡೆಸುತ್ತೇವೆ. ಬೆಲೆ ಏರಿಕೆ, 40 % ಕಮಿಷನ್, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿದ್ದೇವೆ' ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more