Karnataka Politics: ಪ್ರಮುಖ ನಾಯಕರ ಜೊತೆ ದೆಹಲಿಗೆ ಹೋಗ್ತೀವಿ: ಡಿಕೆಶಿ

Karnataka Politics: ಪ್ರಮುಖ ನಾಯಕರ ಜೊತೆ ದೆಹಲಿಗೆ ಹೋಗ್ತೀವಿ: ಡಿಕೆಶಿ

Suvarna News   | Asianet News
Published : Feb 20, 2022, 12:05 PM IST

ಮೇಲ್ನೋಟಕ್ಕೆ ಎಲ್ಲ ಸರಿ ಇದ್ದಂತೆ ಕಂಡರೂ ರಾಜ್ಯ ಕಾಂಗ್ರೆಸ್‌ನಲ್ಲಿ ಒಳಬೇಗುದಿ ಇದೆ

- ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕರ ಬೆಂಬಲಿಗರ ಮಧ್ಯೆ ಬಹಿರಂಗ ಭಿನ್ನಾಭಿಪ್ರಾಯವಿದೆ

- ಕಾಂಗ್ರೆಸ್‌ ಒಳಬೇಗುದಿ ಶಮನಕ್ಕೆ ಹೈಕಮಾಂಡ್‌ ಈಗ ನೇರ ಪ್ರವೇಶ

ಬೆಂಗಳೂರು (ಫೆ. 20): ಮೇಲ್ನೋಟಕ್ಕೆ ಎಲ್ಲ ಸರಿಯಿದ್ದಂತೆ ಕಂಡರೂ ಹೊಗೆಯಾಡುತ್ತಲೇ ಇರುವ ಕಾಂಗ್ರೆಸ್‌ ನಾಯಕರ ಒಳಬೇಗುದಿ ಪರಿಹಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ನೇರ ಪ್ರವೇಶ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಐದು ಮಂದಿ ಕಾರ್ಯಾಧ್ಯಕ್ಷರು ಸೇರಿದಂತೆ 15 ಮಂದಿ ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ.

'ದೆಹಲಿಗೆ 10-15 ನಾಯಕರು ಹೋಗುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಆದಾಗಲೇ ಎಲ್ಲರನ್ನೂ ಕರೆದುಕೊಂಡು ಹೋಗಬೇಕಿತ್ತು. ಈಗ ಹೋಗುತ್ತಿದ್ದೇವೆ. ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದೇವೆ' ಎಂದು ಡಿಕೆಶಿ ಹೇಳಿದ್ದಾರೆ.  ಫೆ. 25ಕ್ಕೆ ದೆಹಲಿಗೆ ಆಗಮಿಸುವಂತೆ ರಾಜ್ಯ ನಾಯಕರಿಗೂ ಸೂಚನೆ ನೀಡಲಾಗಿದ್ದು, 25 ಅಥವಾ 26ಕ್ಕೆ ರಾಹುಲ್‌ ಗಾಂಧಿ ನೇರವಾಗಿ ಸಭೆ ನಡೆಸಬಹುದು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more