Karnataka Politics: ಪ್ರಮುಖ ನಾಯಕರ ಜೊತೆ ದೆಹಲಿಗೆ ಹೋಗ್ತೀವಿ: ಡಿಕೆಶಿ

Karnataka Politics: ಪ್ರಮುಖ ನಾಯಕರ ಜೊತೆ ದೆಹಲಿಗೆ ಹೋಗ್ತೀವಿ: ಡಿಕೆಶಿ

Suvarna News   | Asianet News
Published : Feb 20, 2022, 12:05 PM IST

ಮೇಲ್ನೋಟಕ್ಕೆ ಎಲ್ಲ ಸರಿ ಇದ್ದಂತೆ ಕಂಡರೂ ರಾಜ್ಯ ಕಾಂಗ್ರೆಸ್‌ನಲ್ಲಿ ಒಳಬೇಗುದಿ ಇದೆ

- ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕರ ಬೆಂಬಲಿಗರ ಮಧ್ಯೆ ಬಹಿರಂಗ ಭಿನ್ನಾಭಿಪ್ರಾಯವಿದೆ

- ಕಾಂಗ್ರೆಸ್‌ ಒಳಬೇಗುದಿ ಶಮನಕ್ಕೆ ಹೈಕಮಾಂಡ್‌ ಈಗ ನೇರ ಪ್ರವೇಶ

ಬೆಂಗಳೂರು (ಫೆ. 20): ಮೇಲ್ನೋಟಕ್ಕೆ ಎಲ್ಲ ಸರಿಯಿದ್ದಂತೆ ಕಂಡರೂ ಹೊಗೆಯಾಡುತ್ತಲೇ ಇರುವ ಕಾಂಗ್ರೆಸ್‌ ನಾಯಕರ ಒಳಬೇಗುದಿ ಪರಿಹಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ನೇರ ಪ್ರವೇಶ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಐದು ಮಂದಿ ಕಾರ್ಯಾಧ್ಯಕ್ಷರು ಸೇರಿದಂತೆ 15 ಮಂದಿ ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ.

'ದೆಹಲಿಗೆ 10-15 ನಾಯಕರು ಹೋಗುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಆದಾಗಲೇ ಎಲ್ಲರನ್ನೂ ಕರೆದುಕೊಂಡು ಹೋಗಬೇಕಿತ್ತು. ಈಗ ಹೋಗುತ್ತಿದ್ದೇವೆ. ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದೇವೆ' ಎಂದು ಡಿಕೆಶಿ ಹೇಳಿದ್ದಾರೆ.  ಫೆ. 25ಕ್ಕೆ ದೆಹಲಿಗೆ ಆಗಮಿಸುವಂತೆ ರಾಜ್ಯ ನಾಯಕರಿಗೂ ಸೂಚನೆ ನೀಡಲಾಗಿದ್ದು, 25 ಅಥವಾ 26ಕ್ಕೆ ರಾಹುಲ್‌ ಗಾಂಧಿ ನೇರವಾಗಿ ಸಭೆ ನಡೆಸಬಹುದು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more