Shivamogga: ನಗರದಲ್ಲಿ ಶಾಂತಿ ಸುವವ್ಯಸ್ಥೆ ಕದಡಲು ನಾವು ಬಿಡಲ್ಲ: ಎಡಿಜಿಪಿ ಮುರುಗನ್

Shivamogga: ನಗರದಲ್ಲಿ ಶಾಂತಿ ಸುವವ್ಯಸ್ಥೆ ಕದಡಲು ನಾವು ಬಿಡಲ್ಲ: ಎಡಿಜಿಪಿ ಮುರುಗನ್

Published : Feb 21, 2022, 04:30 PM IST

'ಹರ್ಷನ ಪಾರ್ಥೀವ ಶರೀರ ಮೆರವಣಿಗೆಗೆ ಅವಕಾಶ ಇಲ್ಲ. ಈಗಾಗಲೇ ಡಿಸಿ, ಎಸ್‌ಪಿಯವರು ಆದೇಶಿಸಿದ್ದಾರೆ. ಸಣ್ಣ ಪುಟ್ಟ ಗಲಾಟೆ ಮಾಡಿದವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಶಾಂತಿ ಸುವವ್ಯಸ್ಥೆ ಕದಡಲು ನಾವು ಬಿಡಲ್ಲ. ಯಾರೂ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ' ಎಂದು ಎಡಿಜಿಪಿ ಮುರುಗನ್ ಹೇಳಿದ್ದಾರೆ. 

ಬೆಂಗಳೂರು (ಫೆ. 21): ಹಿಂದೂಪರ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿದೆ. ಇನ್ನೊಂದೆಡೆ ತನಿಖೆ ಚುರುಕುಕೊಂಡಿದೆ. 

'ಹರ್ಷನ ಪಾರ್ಥೀವ ಶರೀರ ಮೆರವಣಿಗೆಗೆ ಅವಕಾಶ ಇಲ್ಲ. ಈಗಾಗಲೇ ಡಿಸಿ, ಎಸ್‌ಪಿಯವರು ಆದೇಶಿಸಿದ್ದಾರೆ. ಸಣ್ಣ ಪುಟ್ಟ ಗಲಾಟೆ ಮಾಡಿದವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಶಾಂತಿ ಸುವವ್ಯಸ್ಥೆ ಕದಡಲು ನಾವು ಬಿಡಲ್ಲ. ಯಾರೂ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ' ಎಂದು ಎಡಿಜಿಪಿ ಮುರುಗನ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more