Hijab Row: ವಿದ್ಯಾರ್ಥಿನಿ ನಿಬಾ ನಾಝ್‌ರಿಂದ ತಕರಾರು, ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ

Hijab Row: ವಿದ್ಯಾರ್ಥಿನಿ ನಿಬಾ ನಾಝ್‌ರಿಂದ ತಕರಾರು, ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ

Suvarna News   | Asianet News
Published : Mar 16, 2022, 10:40 AM IST

ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್‌ ಪ್ರಕರಣ ಕುರಿತ ಹೈಕೋರ್ಟ್‌ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5 ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.

ಬೆಂಗಳೂರು (ಮಾ. 16): ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್‌ ಪ್ರಕರಣ ಕುರಿತ ಹೈಕೋರ್ಟ್‌ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5 ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.ಜತೆಗೆ, ಹಿಜಾಬ್‌ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅತ್ಯವಶ್ಯಕ ಭಾಗವಲ್ಲ ಎಂಬ ಮಹತ್ವದ ವ್ಯಾಖ್ಯಾನ ಮಾಡಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more