ಮಧ್ಯಾಹ್ನ ಮನೆಯಿಂದ ಹೊರಗೆ ಬರಬೇಡಿ ಪ್ಲೀಸ್..!

ಮಧ್ಯಾಹ್ನ ಮನೆಯಿಂದ ಹೊರಗೆ ಬರಬೇಡಿ ಪ್ಲೀಸ್..!

Suvarna News   | Asianet News
Published : May 23, 2020, 09:06 AM IST

ಬೆಳಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಮನೆಯಿಂದ ಹೊರಬರಬೇಡಿ. ಹೀಗಿದ್ದು ಮನೆಯಿಂದ ಹೊರಬರಲೇ ಬೇಕೆಂದಿದ್ದರೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸೂಚಿಸಲಾಗಿದೆ.

ಬೆಂಗಳೂರು(ಮೇ.23): ಒಂದು ಕಡೆ ಕೊರೋನಾ ಅಟ್ಟಹಾಸ ಮಾಡುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆ ಜನತೆಗೆ ಮನೆಯಿಂದ ಹೊರ ಬರಬೇಡಿ ಎಂದು ಎಂದು ಎಚ್ಚರಿಸಿದೆ.

ಬೆಳಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಮನೆಯಿಂದ ಹೊರಬರಬೇಡಿ. ಹೀಗಿದ್ದು ಮನೆಯಿಂದ ಹೊರಬರಲೇ ಬೇಕೆಂದಿದ್ದರೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸೂಚಿಸಲಾಗಿದೆ.

ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆಗಳೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!