Weekend Curfew: ಕ್ಯಾರೇ ಎನ್ನದ ಬಳ್ಳಾರಿ ಜನ, ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಾತ್ರೆ!

Weekend Curfew: ಕ್ಯಾರೇ ಎನ್ನದ ಬಳ್ಳಾರಿ ಜನ, ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಾತ್ರೆ!

Suvarna News   | Asianet News
Published : Jan 15, 2022, 11:13 AM IST

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ (Weekend Curfew) ಜಾರಿಯಲ್ಲಿದೆ. ಅನಗತ್ಯವಾಗಿ ರಸ್ತೆಗಿಳಿದರೆ ಗಾಡಿ ಸೀಜ್ ಮಾಡಲಾಗುತ್ತಿದೆ. ಆದರೆ ಬಳ್ಳಾರಿಯ (Ballari) ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಖರೀದಿಗೆ ಮುಗಿ ಬಿದ್ದಿದ್ದಾರೆ. 

ಬೆಂಗಳೂರು (ಜ. 15): ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ (Weekend Curfew) ಜಾರಿಯಲ್ಲಿದೆ. ಅನಗತ್ಯವಾಗಿ ರಸ್ತೆಗಿಳಿದರೆ ಗಾಡಿ ಸೀಜ್ ಮಾಡಲಾಗುತ್ತಿದೆ. ಆದರೆ ಬಳ್ಳಾರಿಯ (Ballari) ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಖರೀದಿಗೆ ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಅಂತರವಿಲ್ಲದೇ ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಕರ್ಫ್ಯೂ ಜಾರಿಯಲ್ಲಿದೆ ಎನ್ನುವ ಸೂಚನೆಯೂ ಇಲ್ಲಿಲ್ಲ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more