Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

Published : Jan 20, 2022, 04:10 PM IST

ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.

ಬೆಂಗಳೂರು,(ಜ. 20): ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

Covid-19 Crisis: ಸತತ 2ನೇ ದಿನವೂ ರಾಜ್ಯದಲ್ಲಿ ಕೊರೋನಾ ಸ್ಫೋಟ: 40000 ಕೇಸು

ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more