Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

Published : Jan 20, 2022, 04:10 PM IST

ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.

ಬೆಂಗಳೂರು,(ಜ. 20): ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

Covid-19 Crisis: ಸತತ 2ನೇ ದಿನವೂ ರಾಜ್ಯದಲ್ಲಿ ಕೊರೋನಾ ಸ್ಫೋಟ: 40000 ಕೇಸು

ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more