Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

Jan 20, 2022, 4:10 PM IST

ಬೆಂಗಳೂರು,(ಜ. 20): ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

Covid-19 Crisis: ಸತತ 2ನೇ ದಿನವೂ ರಾಜ್ಯದಲ್ಲಿ ಕೊರೋನಾ ಸ್ಫೋಟ: 40000 ಕೇಸು

ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.