ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

Published : May 23, 2021, 05:08 PM ISTUpdated : May 23, 2021, 05:41 PM IST

- ಪ್ರಜಾಪ್ರಭುತ್ವಕ್ಕೆ ಮಮತಾ ಅಪಾಯಕಾರಿ: ಸಂತೋಷ್‌

- ಬಂಗಾಳದಲ್ಲಿ ಹಿಂಸಾ ರಾಜಕೀಯ ಇದೆಯೇ ಹೊರತು ಅಭಿವೃದ್ಧಿ ಅಲ್ಲ

- ಎಲ್ಲ ಕ್ಷೇತ್ರಗಳಲ್ಲೂ ಗೂಂಡಾಗಿರಿ ಇದೆ, ಹಿಂಸೆ ಬಗ್ಗೆ ಸುಪ್ರೀಂಗೆ ಅರ್ಜಿ

ಬೆಂಗಳೂರು (ಮೇ. 23):  ದಲ್ಲಿ ಬರೀ ಹಿಂಸೆಯ ರಾಜಕೀಯ ಮಾತ್ರ ನಡೆಯುತ್ತಿದೆಯೇ ಹೊರತು ಅಭಿವೃದ್ಧಿ ನಡೆಯುತ್ತಿಲ್ಲ. ಅಲ್ಲಿನ ಎಲ್ಲ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಬಿಜೆಪಿ ಪ್ರಶ್ನೆ ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಹೇಳಿದ್ದಾರೆ.

ಆ ರಾಜ್ಯದಲ್ಲಿ ಪೊಲೀಸ್‌ ವ್ಯವಸ್ಥೆ ರಾಜಕೀಯಕರಣಗೊಂಡಿದೆ. ಆರು ಸಾವಿರ ಘಟನೆಗಳಲ್ಲಿ ಕೇವಲ 30 ಘಟನೆಗಳ ಬಗ್ಗೆ ಮಾತ್ರ ಎಫ್‌ಐಆರ್‌ ದಾಖಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯದ ಅಪರಾಧೀಕರಣ ಆಗಿದೆ. ರೇಷನ್‌ ಅಂಗಡಿಗೆ, ಪರಿಹಾರದ ಹಣಕ್ಕೆ ಟಿಎಂಸಿ ಪಕ್ಷದವರೇ ಮಾಲೀಕರು. ಈ ಚುನಾವಣೆಯ ಬಳಿಕ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದು ಕೊಲೆ ಆಗಿದೆ. ಇದು ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ನಡೆಯುತ್ತಿರುವ ಅಪರಾಧಗಳು ಎಂದು ಹರಿಹಾಯ್ದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!