ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

Published : May 23, 2021, 05:08 PM ISTUpdated : May 23, 2021, 05:41 PM IST

- ಪ್ರಜಾಪ್ರಭುತ್ವಕ್ಕೆ ಮಮತಾ ಅಪಾಯಕಾರಿ: ಸಂತೋಷ್‌

- ಬಂಗಾಳದಲ್ಲಿ ಹಿಂಸಾ ರಾಜಕೀಯ ಇದೆಯೇ ಹೊರತು ಅಭಿವೃದ್ಧಿ ಅಲ್ಲ

- ಎಲ್ಲ ಕ್ಷೇತ್ರಗಳಲ್ಲೂ ಗೂಂಡಾಗಿರಿ ಇದೆ, ಹಿಂಸೆ ಬಗ್ಗೆ ಸುಪ್ರೀಂಗೆ ಅರ್ಜಿ

ಬೆಂಗಳೂರು (ಮೇ. 23):  ದಲ್ಲಿ ಬರೀ ಹಿಂಸೆಯ ರಾಜಕೀಯ ಮಾತ್ರ ನಡೆಯುತ್ತಿದೆಯೇ ಹೊರತು ಅಭಿವೃದ್ಧಿ ನಡೆಯುತ್ತಿಲ್ಲ. ಅಲ್ಲಿನ ಎಲ್ಲ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಬಿಜೆಪಿ ಪ್ರಶ್ನೆ ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಹೇಳಿದ್ದಾರೆ.

ಆ ರಾಜ್ಯದಲ್ಲಿ ಪೊಲೀಸ್‌ ವ್ಯವಸ್ಥೆ ರಾಜಕೀಯಕರಣಗೊಂಡಿದೆ. ಆರು ಸಾವಿರ ಘಟನೆಗಳಲ್ಲಿ ಕೇವಲ 30 ಘಟನೆಗಳ ಬಗ್ಗೆ ಮಾತ್ರ ಎಫ್‌ಐಆರ್‌ ದಾಖಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯದ ಅಪರಾಧೀಕರಣ ಆಗಿದೆ. ರೇಷನ್‌ ಅಂಗಡಿಗೆ, ಪರಿಹಾರದ ಹಣಕ್ಕೆ ಟಿಎಂಸಿ ಪಕ್ಷದವರೇ ಮಾಲೀಕರು. ಈ ಚುನಾವಣೆಯ ಬಳಿಕ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದು ಕೊಲೆ ಆಗಿದೆ. ಇದು ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ನಡೆಯುತ್ತಿರುವ ಅಪರಾಧಗಳು ಎಂದು ಹರಿಹಾಯ್ದಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?