ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

Published : May 23, 2021, 05:08 PM ISTUpdated : May 23, 2021, 05:41 PM IST

- ಪ್ರಜಾಪ್ರಭುತ್ವಕ್ಕೆ ಮಮತಾ ಅಪಾಯಕಾರಿ: ಸಂತೋಷ್‌

- ಬಂಗಾಳದಲ್ಲಿ ಹಿಂಸಾ ರಾಜಕೀಯ ಇದೆಯೇ ಹೊರತು ಅಭಿವೃದ್ಧಿ ಅಲ್ಲ

- ಎಲ್ಲ ಕ್ಷೇತ್ರಗಳಲ್ಲೂ ಗೂಂಡಾಗಿರಿ ಇದೆ, ಹಿಂಸೆ ಬಗ್ಗೆ ಸುಪ್ರೀಂಗೆ ಅರ್ಜಿ

ಬೆಂಗಳೂರು (ಮೇ. 23):  ದಲ್ಲಿ ಬರೀ ಹಿಂಸೆಯ ರಾಜಕೀಯ ಮಾತ್ರ ನಡೆಯುತ್ತಿದೆಯೇ ಹೊರತು ಅಭಿವೃದ್ಧಿ ನಡೆಯುತ್ತಿಲ್ಲ. ಅಲ್ಲಿನ ಎಲ್ಲ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಬಿಜೆಪಿ ಪ್ರಶ್ನೆ ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಹೇಳಿದ್ದಾರೆ.

ಆ ರಾಜ್ಯದಲ್ಲಿ ಪೊಲೀಸ್‌ ವ್ಯವಸ್ಥೆ ರಾಜಕೀಯಕರಣಗೊಂಡಿದೆ. ಆರು ಸಾವಿರ ಘಟನೆಗಳಲ್ಲಿ ಕೇವಲ 30 ಘಟನೆಗಳ ಬಗ್ಗೆ ಮಾತ್ರ ಎಫ್‌ಐಆರ್‌ ದಾಖಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯದ ಅಪರಾಧೀಕರಣ ಆಗಿದೆ. ರೇಷನ್‌ ಅಂಗಡಿಗೆ, ಪರಿಹಾರದ ಹಣಕ್ಕೆ ಟಿಎಂಸಿ ಪಕ್ಷದವರೇ ಮಾಲೀಕರು. ಈ ಚುನಾವಣೆಯ ಬಳಿಕ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದು ಕೊಲೆ ಆಗಿದೆ. ಇದು ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ನಡೆಯುತ್ತಿರುವ ಅಪರಾಧಗಳು ಎಂದು ಹರಿಹಾಯ್ದಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?