ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

Published : Aug 11, 2020, 01:05 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?